ಇತರ ಮೂವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಇಬ್ಬರು ಶೂಟರ್ಗಳಾದ ಶರದ್ ಕಲಾಸ್ಕರ್ ಮತ್ತು ಸಚಿನ್ ಅಂದುರೆ ತಪ್ಪಿತಸ್ಥರು ಎಂದು ನ್ಯಾಯಾಲಯ ಆದೇಶಿಸಿದೆ.
ಇದನ್ನು ಓದಿ –ಅನ್ ಲೈನ್ ಮೋಸದ ಸುಳಿಗೆ ಸಿಲುಕಿದ್ದ ನಿರ್ದೇಶಕಿ ರೂಪ ಅಯ್ಯರ್ – ಸೈಬರ್ ಗೆ ದೂರು
ಹತ್ಯೆ ಪ್ರಕರಣದಲ್ಲಿ ಇತರ ಮೂವರು ಆರೋಪಿಗಳಾದ ವೀರೇಂದ್ರಸಿನ್ಹ ತಾವಡೆ, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಎಂಬವರ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಮೂವರನ್ನು ಆರೋಪ ಮುಕ್ತಗೊಳಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು