ಮೂರು ಮಕ್ಕಳನ್ನು ಕೊಂದು ಪತ್ನಿ ಜೊತೆ ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರು ತಾಲೂಕಿನ ಪದ್ಮ ನೂರು ಗ್ರಾಮದಲ್ಲಿ ಜರುಗಿದೆ
ವಿಜೇತ್ ಶೆಟ್ಟಿಗಾರ್ ಎಂಬ ತಂದೆ ತನ್ನ ಮೂವರು ಮಕ್ಕಳಾದ ರಶ್ಮಿತಾ (14), ಉದಯ್ (11) ಮತ್ತು ದಕ್ಷಿತ್ (4) ಎಂಬುವರನ್ನು ಬಾವಿಗೆ ತಳ್ಳಿ ಕೊಂದು ಹಾಕಿದ್ದಾನೆ
ಇದನ್ನು ಓದಿ –H D ಕೋಟೆ BEO ಹಾಗೂ ಕಚೇರಿಯ ಅಧೀಕ್ಷಕ ಸೇರಿ 7 ಸಾವಿರ ರು ಲಂಚ ಸ್ವೀಕಾರ : ACB ಟ್ರ್ಯಾಪ್
ಈ ಬಳಿಕ ಪತ್ನಿಯನ್ನು ಕರೆದುಕೊಂಡು, ಬಾವಿಗೆ ತಳ್ಳಿ ಆತ್ಮಹತ್ಯೆಗೆ ಯತ್ನಿಸಿದ ವೇಳೆಯಲ್ಲಿ ಗ್ರಾಮಸ್ಥರು ಕಂಡು ಗಂಡ-ಹೆಂಡತಿಯನ್ನು ರಕ್ಷಿಸಿದ್ದಾರೆ.
ಈ ಮೊದಲೇ ಬಾವಿಗೆ ತಂದೆ ವಿಜೇತ್ ಶೆಟ್ಟಿಗಾರ್ ತಳ್ಳಿದ್ದರಿಂದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ