Main News

ದೀಪಿಕಾ, ಅಕ್ಷಯ್‌, ಸುಶ್ಮಿತಾ, ಸುಶಾಂತ್‌’ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ

ಈ ವರ್ಷದ ‘ದಾದಾಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಬಾಲಿವುಡ್‌ನ‌ ದೀಪಿಕಾ ಪಡುಕೋಣೆ, ಅಕ್ಷಯ್‌ ಕುಮಾರ್‌, ಸುಶ್ಮಿತಾ ಸೇನ್‌, ಸುಶಾಂತ್‌ ಸಿಂಗ್‌ ರಜಪೂತ್‌ ಅವರಿಗೆ ಸಂದಿದೆ.‌

  • ಆ್ಯಸಿಡ್‌ ದಾಳಿಗೆ ತುತ್ತಾಗಿ ಬದುಕುಳಿದ ಲಕ್ಷ್ಮಿ ಅಗರ್ವಾಲ್‌ ಜೀವನಗಾಥೆಯ, ಮೇಘನಾ ಗುಲ್ಜಾರ್‌ ನಿರ್ದೇಶನದ ‘ಚಪಾಕ್‌’ ಚಿತ್ರದ ನಟನೆಗಾಗಿ ದೀಪಿಕಾ ಪಡುಕೋಣೆಗೆ ‘ಉತ್ತಮ ನಟಿ’ ಪ್ರಶಸ್ತಿ ಲಭಿಸಿದೆ.
  • ಹಾರರ್‌- ಕಾಮಿಡಿ ‘ಲಕ್ಷ್ಮಿ’ ಚಿತ್ರದ ನಟನೆಗಾಗಿ ಬಾಲಿವುಡ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ಗೆ ‘ಉತ್ತಮ ನಟ’ ಪ್ರಶಸ್ತಿ ದೊರೆತಿದೆ.
  • ನೆಟ್‌ ಫ್ಲಿಕ್ಸ್‌ನ ‘ಗಿಲ್ಟಿ’ ಸಿನಿಮಾದ ಅತ್ಯುತ್ತಮ ನಟನೆಗಾಗಿ ಕಿಯಾರಾ ಅಡ್ವಾಣಿ ‘ವಿಮರ್ಶಕರ ಉತ್ತಮ ನಟಿ’ ಎನಿಸಿದ್ದಾರೆ.
  • ಸುಶಾಂತ್‌ ಸಿಂಗ್‌ ರಜಪೂತ್‌ ಅವರಿಗೆ ‘ಚಿಚೋರೆ’ ಯಲ್ಲಿನ ಅಭಿನಯಕ್ಕಾಗಿ ಮರಣೋತ್ತರವಾಗಿ ‘ವಿಮರ್ಶಕರ ಉತ್ತಮ ನಟ’ ಗೌರವ ಸಿಕ್ಕರೆ,
  • ವೆಬ್‌ ಸೀರಿಸ್‌ ವಿಭಾಗದಲ್ಲಿನ ‘ಉತ್ತಮ ನಟಿ’ ಪ್ರಶಸ್ತಿ “ಆರ್ಯ’ ಚಿತ್ರಕ್ಕಾಗಿ ಸುಶ್ಮಿತಾ ಸೇನ್‌ ಪಾಲಾಗಿದೆ.

ಪ್ರಶಸ್ತಿ ಪುರಸ್ಕೃತರು

  • ಉತ್ತಮ ನಟಿ: ದೀಪಿಕಾ ಪಡುಕೋಣೆ (ಚಪಾಕ್‌)
  • ಉತ್ತಮ ನಟ: ಅಕ್ಷಯ್‌ ಕುಮಾರ್‌ (ಲಕ್ಷ್ಮಿ)
  • ವಿಮರ್ಶಕರ ಉತ್ತಮ ನಟಿ: ಕಿಯಾರಾ ಅಡ್ವಾಣಿ (ಗಿಲ್ಟಿ).
  • ವಿಮರ್ಶಕರ ಉತ್ತಮ ನಟ: ಸುಶಾಂತ್‌ ಸಿಂಗ್‌ ರಜಪೂತ್‌ (ಚಿಚೋರೆ)

*ಉತ್ತಮ ಚಿತ್ರ: ತಾನಾಜಿ

  • ಉತ್ತಮ ವಿದೇಶಿ ಫೀಚರ್‌ ಚಿತ್ರ: ಪ್ಯಾರಾಸೈಟ್‌
  • ಉತ್ತಮ ನಿರ್ದೇಶಕ: ಅನುರಾಗ್‌ ಬಸು (ಲುಡೋ)
Team Newsnap
Leave a Comment
Share
Published by
Team Newsnap

Recent Posts

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024

ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು… Read More

September 16, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,800 ರೂಪಾಯಿ ದಾಖಲಾಗಿದೆ. 24… Read More

September 16, 2024

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ… Read More

September 16, 2024

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು ಕಳೆಯುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.… Read More

September 16, 2024

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ಬಹಳವೇನೂ ಬರಲಿಲ್ಲ. ಕನ್ನಡಕವಿಲ್ಲದೆ ಓದಬಲ್ಲೆ.… Read More

September 15, 2024