ಇದನ್ನು ಓದಿ – ಮೆಡಿಕಲ್ ಸೀಟ್ ಆಮಿಷ : ಹನಿಟ್ರ್ಯಾಪ್ ಮಾಡಿ 1.6 ಕೋಟಿ ರು ವಂಚಿಸಿದ ಯುವತಿಯರೂ ಸೇರಿ ಮೂವರ ಬಂಧನ
ಮೇ 26 ರಂದು ನಡೆದ ಮದುವೆ ಸಮಾರಂಭದಲ್ಲಿ ಘಟನೆ ನಡೆದಿದೆ. ಹೈದರಾಬಾದ್ನಿಂದ ನೃತ್ಯ ಮಾಡಲು ಯುವತಿಯರನ್ನು ಕರೆಸಲಾಗಿತ್ತು. ಈ ವೇಳೆ ಜನಪ್ರತಿನಿಧಿಗಳು ಎಂಬುವುದನ್ನು ಮರೆತು ಯುವತಿಯರ ಮೇಲೆ ಹಣ ಎಸೆದು ನೃತ್ಯ ಮಾಡಿದ್ದಾರೆ.
ಮಕ್ಕಳು, ಮಹಿಳೆಯರು, ವೃದ್ಧರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಸಭ್ಯ ವರ್ತನೆ ತೋರಿದ್ದಾರೆ. ಬಾಯದೊಡ್ಡಿ, ಕುರುಬದೊಡ್ಡಿ, ಗೌಸನಗರ, ಕಡಗಂದೊಡ್ಡಿ, ವಡವಟ್ಟಿ ಗ್ರಾಮ ಪಂಚಾಯತ್ನ ಸದಸ್ಯರು ವೇದಿಕೆ ಮೇಲೆ ಹೆಜ್ಜೆ ಹಾಕಿದ್ದಾರೆ. ಸಾರ್ವಜನಿಕವಾಗಿ ಅಸಭ್ಯ ವರ್ತನೆ ತೋರಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು