ಇದನ್ನು ಓದಿ – ಮೆಡಿಕಲ್ ಸೀಟ್ ಆಮಿಷ : ಹನಿಟ್ರ್ಯಾಪ್ ಮಾಡಿ 1.6 ಕೋಟಿ ರು ವಂಚಿಸಿದ ಯುವತಿಯರೂ ಸೇರಿ ಮೂವರ ಬಂಧನ
ಮೇ 26 ರಂದು ನಡೆದ ಮದುವೆ ಸಮಾರಂಭದಲ್ಲಿ ಘಟನೆ ನಡೆದಿದೆ. ಹೈದರಾಬಾದ್ನಿಂದ ನೃತ್ಯ ಮಾಡಲು ಯುವತಿಯರನ್ನು ಕರೆಸಲಾಗಿತ್ತು. ಈ ವೇಳೆ ಜನಪ್ರತಿನಿಧಿಗಳು ಎಂಬುವುದನ್ನು ಮರೆತು ಯುವತಿಯರ ಮೇಲೆ ಹಣ ಎಸೆದು ನೃತ್ಯ ಮಾಡಿದ್ದಾರೆ.
ಮಕ್ಕಳು, ಮಹಿಳೆಯರು, ವೃದ್ಧರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಸಭ್ಯ ವರ್ತನೆ ತೋರಿದ್ದಾರೆ. ಬಾಯದೊಡ್ಡಿ, ಕುರುಬದೊಡ್ಡಿ, ಗೌಸನಗರ, ಕಡಗಂದೊಡ್ಡಿ, ವಡವಟ್ಟಿ ಗ್ರಾಮ ಪಂಚಾಯತ್ನ ಸದಸ್ಯರು ವೇದಿಕೆ ಮೇಲೆ ಹೆಜ್ಜೆ ಹಾಕಿದ್ದಾರೆ. ಸಾರ್ವಜನಿಕವಾಗಿ ಅಸಭ್ಯ ವರ್ತನೆ ತೋರಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment