ರಾಜ್ಯ ಡಿಸೆಂಬರ್ ಹೊತ್ತಿಗೆ ಕತ್ತಲೆ ಭಾಗ್ಯದ ಕೂಪಕ್ಕೆ ಬೀಳಲಿದೆ. ಅಂದರೆ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡುವುದು ಗ್ಯಾರಂಟಿ. ಇದು ಸತ್ಯ ಎಂದು ಟ್ವೀಟ್ ಮಾಡಿ ಲೇವಡಿ ಮಾಡಿದ್ದಾರೆ.
ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ರಾಜ್ಯ ಸರ್ಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿದೆ. ಆದರೆ ತಮಿಳುನಾಡಿಗೆ ಸಮೃದ್ಧ ನೀರು ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಂ ವೈಫಲ್ಯ ಕಾರಣ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ಚಲೋ ಚಾಮುಂಡಿ ಬೆಟ್ಟ : ಮಹಿಷ ದಸರಾಗೆ ಬ್ರೇಕ್ – ಪೊಲೀಸ್ ಆಯುಕ್ತ ರಮೇಶ್ ಬಾನೋತ್
ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ. ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ ಆಮೇಲೆ ಕೈ ಎತ್ತುವ ಹುನ್ನಾರ ಸರ್ಕಾರಕ್ಕಿದೆ ಎಂದು ಎಚ್ಡಿಕೆ ಆರೋಪಿಸಿದ್ದಾರೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment