Karnataka

ಪಕ್ಷಕ್ಕಿಂತ ನನಗೆ ವ್ಯಕ್ತಿ ಮುಖ್ಯ: ಮುನಿರತ್ನ ಪರ ನಟ ದರ್ಶನ್ ಪ್ರಚಾರ

ಆರ್​ಆರ್​ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಪರವಾಗಿ ಇಂದು ಚುನಾವಣಾ ಪ್ರಚಾರ ನಡೆಸಿದರು.

ಮುನಿರತ್ನ ಪರ ಪ್ರಚಾರ ಮಾಡುತ್ತಿರುವುದು ಇದೇ ಮೊದಲ ಬಾರಿಯೇನಲ್ಲ. ಈ ಹಿಂದೆಯೂ ಅವರ ಪರ ಪ್ರಚಾರ ಮಾಡಿದ್ದೇನೆ. ಕೊರೋನಾ ಸಮಯದಲ್ಲಿ ಮುನಿರತ್ನ ಹೇಗೆ ಕೆಲಸ ಮಾಡಿದ್ದಾರೆ ಎಂಬುದನ್ನು ನೋಡಿದ್ದೇನೆ. ಸಾವಿರಾರು ಬಡ ಜನರಿಗೆ ಸಹಾಯ ಮಾಡಿದ್ದಾರೆ. ಅವರ ಕೆಲಸಗಳನ್ನು ನೋಡಿಯೇ ನಾನಿಂದು ಅವರ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಈ ವೇಳೆ ನಟ ದರ್ಶನ್​ ಹೇಳಿದ್ದಾರೆ.

ನಾನು ಯಾವುದೇ ಪಕ್ಷವನ್ನು ನೋಡಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರ ಮಾಡುತ್ತಿದ್ದೇನೆ.  ಕೊರೋನಾ ಲಾಕ್​ಡೌನ್ ಸಮಯದಲ್ಲಿ ಬಡವರು, ಶ್ರೀಮಂತರು ಅನ್ನದೆ ಎಲ್ಲರೂ ಸಂಕಷ್ಟದಲ್ಲಿದ್ದರು. ಅಂಥವರಿಗೆ ಮುನಿರತ್ನ ಸಹಾಯಹಸ್ತ ನೀಡಿದ್ದರು. ನಾನೂ ಊಟಕ್ಕೆ, ಹಾಲು ಸಿಗದೆ ಸಮಸ್ಯೆ ಎದುರಿಸಿದ್ದೆ. ಆರ್​ಆರ್​ ನಗರದಲ್ಲಿ ಉತ್ತಮ ರಸ್ತೆಗಳಾಗಿವೆ, ಅಭಿವೃದ್ಧಿ ಕೆಲಸಗಳು ಆಗಿವೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು ಮುನಿರತ್ನ ಅವರ ಪರವಾಗಿ ಮತಯಾಚನೆ ಮಾಡುತ್ತಿದ್ದೇನೆ ಎಂದು ದರ್ಶನ್​ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024