Main News

ನವೆಂಬರ್‌ 2 ರಿಂದ 15ರವರೆಗೆ ಹಾಸನಾಂಬೆಯ ದರ್ಶನ

ಹಾಸನ: ಹಾಸನಾಂಬೆಯ ದರ್ಶನ ನವೆಂಬರ್‌ 2ರಿಂದ ಆರಂಭವಾಗಲಿದೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಜಿಲ್ಲಾಧಿಕಾರಿ ಸತ್ಯಭಾಮ ಈ ಬಗ್ಗೆ ಮಾಹಿತಿ ನೀಡಿದರು.

ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಐತಿಹಾಸಿಕ ಹಾಸನಾಂಬ ದೇವಾಲಯದ ಬಾಗಿಲು ಈ ವರ್ಷ ನವೆಂಬರ್‌ 2ರಂದು ಸಂಪ್ರದಾಯ ಬದ್ಧವಾಗಿ ತೆರೆಯಲಿದೆ ಆಂತ ತಿಳಿಸಿದರು. 2023ರ ನವೆಂಬರ್ 2ರಿಂದ ನವೆಂಬರ್ 15ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, 14 ದಿನಗಳ ಕಾಲ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಬೆಂ-ಮೈ ಎಕ್ಸ್‌ಪ್ರೆಸ್‌ ವೇ – ಸ್ಪೀಡ್ ಹಂಟರ್ ಮೂಲಕ 7 ಲಕ್ಷ ರೂ. ದಂಡ ವಸೂಲಿ

ಭಕ್ತಾಧಿಗಳು ವಿಶೇಷ ದರ್ಶನ ಪಡೆಯಲು ಟಿಕೆಟ್‌ ವ್ಯವಸ್ಥೆ, ಲಾಡು ಪ್ರಸಾದ, ದೊನ್ನೆ ಪ್ರಸಾದ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಂಬಾಂಬ್ವೆ ಮಾಜಿ ಆಟಗಾರ ಆಂಡಿ ಫ್ಲವರ್ RCB ಮುಖ್ಯ ಕೋಚ್​ ಆಗಿ​ ನೇಮಕ

ನವೆಂಬರ್‌ 2 ರಿಂದ 15ರವರೆಗೆ ಹಾಸನಾಂಬೆಯ ದರ್ಶನ – Darshan of Hassanambe from November 2nd to 15th #Hassan #hassanambe #goddess #mandya #bestnews #trendingnews #mandya #mysore #karnataka

Team Newsnap
Leave a Comment

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024