ದರ್ಶನ್ ಹೆಸರು ಹೇಳಿ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದರು.
ಪ್ರೇಮ ಬರಹ ಸಿನಿಮಾದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದು ಮಲ್ಲಿಕಾರ್ಜುನ್ , ಸಿನಿಮಾ ಹಕ್ಕು ವಿತರಿಸಿ ಹಣ ಬಂದ ನಂತರ ಪರಾರಿಯಾಗಿದ್ದರು.
ಇದೀಗ 7 ವರ್ಷಗಳ ಹಿಂದಿನ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ್ ಇದೂವರೆಗೂ ದರ್ಶನ್ ಕೈಗೆ ಸಿಕ್ಕಿಲ್ಲ . ಮಲ್ಲಿಕಾರ್ಜುನ್ ಎಲ್ಲಿದ್ದಾನೆ? ಯಾವ ಊರಲ್ಲಿ ಇದ್ದಾನೆ? ಯಾವ ದೇಶದಲ್ಲಿದ್ದಾನೆ? ಇದ್ಯಾವ ಸುಳಿವು ಇದೂವರೆಗೂ ಯಾರಿಗೂ ತಿಳಿದು ಬಂದಿಲ್ಲ.ಅರ್ಥಪೂರ್ಣವಾಗಿ ಯೋಗ ದಿನಾಚರಣೆ ಆಯೋಜನೆ – ಸಂಸದ ಯದುವೀರ್
ರೇಣುಕಸ್ವಾಮಿ ಪ್ರಕರಣ ಹೊರ ಬಂದ ಬಳಿಕ , ಇದೀಗ ಮಲ್ಲಿಕಾರ್ಜುನ್ ಅವರ ಬಗ್ಗೆ ಕೂಡ ಅನುಮಾನ ಶುರುವಾಗಿದೆ.
ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ SSC CGL ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು , ಆಸಕ್ತ… Read More
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು… Read More
ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 20 ರಿಂದ ಮೂರು… Read More
ಚೆನ್ನೈ : ವಿಷಯುಕ್ತ ಮದ್ಯ ಕುಡಿದು ತಮಿಳು ನಾಡಿನಲ್ಲಿ 58 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್, ದುರಂತದಲ್ಲಿ… Read More
ಬೆಂಗಳೂರು: ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ.… Read More
ಇಂದು ರಿಸರ್ವ್ ಬ್ಯಾಂಕ್ , ಎ.ಕೆ.ಸಿಂಗ್ ಅವರನ್ನು ಬಂಧನ್ ಬ್ಯಾಂಕಿನ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಿದೆ. ಆರ್ಬಿಐನ ಮುಖ್ಯ ಜನರಲ್… Read More
This website uses cookies.
Leave a Comment