ಡಿ.ಕೆ.ಶಿವಕುಮಾರ್ ಅವರೊಂದಿಗೆ ದರ್ಶನ್ ಪ್ರಕರಣದ ಕುರಿತು ವಿಜಯಲಕ್ಷ್ಮೀ ಹಾಗೂ ದಿನಕರ್ ತೂಗದೀಪ ಅವರು ಚರ್ಚೆ ನಡೆಸಿದ್ದಾರೆ.
ಇದನ್ನು ಓದಿ –ಪ್ರತಿ ತಿಂಗಳು 1 ಕೋಟಿ ಕುಟುಂಬಗಳಿಗೆ 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಘೋಷಣೆ
ಪ್ರಕರಣದಲ್ಲಿ ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುತ್ತೇನೆ ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು