ನಾಡಹಬ್ಬ ದಸರಾ – 2022 ಕುರಿತು ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಎಸ್.ಟಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರು ಈ ವಿಷಯ ಪ್ರಕಟಿಸಿದರು.ಇದನ್ನು ಓದಿ –ಕೆ.ಆರ್.ಜಿ ಸ್ಟುಡಿಯೋದಲ್ಲಿ ರಮ್ಯಾ: ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್?
ನಾಡಹಬ್ಬ ದಸರಾ – 2022 ಕುರಿತು ಸಚಿವರಿಂದ ಸಭೆಯಲ್ಲಿ ಶಾಸಕ ಸಾ.ರಾ ಮಹೇಶ್, ಮಂಜೇಗೌಡ, ಡಿ.ಸಿ ಬಗಾದಿ ಗೌತಮ್ ಎಸ್ಪಿ ಚೇತನ್, ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಉಪಸ್ಥಿತರಿದ್ದರು.
ಪಾಸ್ ವಿತರಣೆಯಲ್ಲಿ ಗೋಲ್ ಮಾಲ್ ಹಿನ್ನೆಲೆ ತೀರ್ಮಾನ ಮಾಡಲಾಗಿದೆ. ವಿವಿಐಪಿ ಪಾಸ್ ಹೊರತುಪಡಿಸಿ ಉಳಿದೆಲ್ಲ ಪಾಸ್ ರದ್ದು ಮಾಡಲಾಗಿದೆ. ದಸರಾ ಪಾಸ್ ಬಗ್ಗೆ ವಿಸ್ತ್ರೃತವಾದ ಚರ್ಚೆ ನಡೆಸಲಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು