ಈ ಬಾರಿ ದಸರಾಗೆ ಬರಲು ಗೋಲ್ಡ್ ಪಾಸ್ ಇರಲ್ಲ. ಗಣ್ಯರು, ವಿದೇಶಿಗರಿಗೆ ನೀಡುತ್ತಿದ್ದ ಗೋಲ್ಡ್ ಪಾಸ್ ಇಲ್ಲ. ಬೇಡಿಕೆಯ ಒತ್ತಡ ಕಡಿಮೆ ಮಾಡಲು ಗೋಲ್ಡ್ ಪಾಸ್ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಮಂತ್ರಿ ಸೋಮಶೇಖರ್ ತಿಳಿಸಿದರು
ನಾಡಹಬ್ಬ ದಸರಾ – 2022 ಕುರಿತು ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಎಸ್.ಟಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರು ಈ ವಿಷಯ ಪ್ರಕಟಿಸಿದರು.ಇದನ್ನು ಓದಿ –ಕೆ.ಆರ್.ಜಿ ಸ್ಟುಡಿಯೋದಲ್ಲಿ ರಮ್ಯಾ: ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಚಿತ್ರರಂಗಕ್ಕೆ ಕಮ್ ಬ್ಯಾಕ್?
ನಾಡಹಬ್ಬ ದಸರಾ – 2022 ಕುರಿತು ಸಚಿವರಿಂದ ಸಭೆಯಲ್ಲಿ ಶಾಸಕ ಸಾ.ರಾ ಮಹೇಶ್, ಮಂಜೇಗೌಡ, ಡಿ.ಸಿ ಬಗಾದಿ ಗೌತಮ್ ಎಸ್ಪಿ ಚೇತನ್, ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ ಉಪಸ್ಥಿತರಿದ್ದರು.
ಪಾಸ್ ವಿತರಣೆಯಲ್ಲಿ ಗೋಲ್ ಮಾಲ್ ಹಿನ್ನೆಲೆ ತೀರ್ಮಾನ ಮಾಡಲಾಗಿದೆ. ವಿವಿಐಪಿ ಪಾಸ್ ಹೊರತುಪಡಿಸಿ ಉಳಿದೆಲ್ಲ ಪಾಸ್ ರದ್ದು ಮಾಡಲಾಗಿದೆ. ದಸರಾ ಪಾಸ್ ಬಗ್ಗೆ ವಿಸ್ತ್ರೃತವಾದ ಚರ್ಚೆ ನಡೆಸಲಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ