ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್ಕುಮಾರ್ ಪುತ್ರಿ ವಿಜೇತಾ ಅನಂತ್ಕುಮಾರ್ ಜೆಡಿಎಸ್ ಹೊಗಳಿ ಟ್ವೀಟ್ ಮಾಡಿದ್ದಾರೆ.
ಈ ಟ್ವೀಟ್ ರಾಜಕೀಯ ವಲಯದಲ್ಲಿ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಕರ್ನಾಟಕ ರಾಜಕಾರಣ ಯಾಕೆ ಇಷ್ಟೊಂದು ಆಸಕ್ತಿದಾಯಕವಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಜೆಡಿಎಸ್ ಇಂದಿಗೂ ತುಂಬಾನೇ ಸ್ಟ್ರಾಂಗ್ ಆಗಿರುವ ರಾಜಕೀಯ ಪಕ್ಷವಾಗಿದೆ ಎಂದು ಬಣ್ಣಿಸಿದ್ದಾರೆ.
ವಿಜೇತಾ ಟ್ವೀಟ್ಗೆ ಅಮನ್ ಎನ್ನುವ ಮತ್ತೊಬ್ಬ ಟ್ವಿಟರ್ ಯೂಸರ್ ಹೌದು, ಹೌದು 1 ಅಥವಾ 2 ಲೋಕಸಭೆ ಕ್ಷೇತ್ರದಲ್ಲಿ ಮಾತ್ರ ಎಂದು ರಿಪ್ಲೈ ಮಾಡಿದರು.
ಈ ಟ್ವಿಟ್ ಗೆ ಪ್ರತಿಕ್ರಿಯೆ ನೀಡಿರುವ ವಿಜೇತಾ, ಎಲ್ಲವನ್ನೂ ಚುನಾವಣೆಯ ಗೆಲುವಿನ ಮೂಲಕ ಅಳೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ವಿಜೇತ ಅವರ ಈ ಟ್ವೀಟ್ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಬಹುಶಃ ನಿನ್ನೆಯಷ್ಟೇ ಬಸವರಾಜ್ ಬೊಮ್ಮಾಯಿ ಮೂಲತಃ ಜನತಾ ಪರಿವಾರದಿಂದ ಬಂದವರು. ಹೀಗಾಗಿ ಅವರು ಈ ರೀತಿಯ ಟ್ವೀಟ್ ಮಾಡಿದ್ದಾರೆಯೇ ಅನ್ನೋ ಕುತೂಹಲ ಮೂಡಿಸಿದೆ.
ರಾಜ್ಯ ಕಂಡ ಅನೇಕ ಮುಖ್ಯಮಂತ್ರಿಗಳ ಹಿನ್ನೆಲೆ ಜನತಾ ಪರಿವಾರವಾಗಿದೆ. ರಾಮಕೃಷ್ಣ ಹೆಗಡೆ, ಎಸ್ಆರ್ ಬೊಮ್ಮಾಯಿ, ಮ ದೇವೇಗೌಡ, ಜೆಹೆಚ್ ಪಾಟೀಲ್, ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಅವರ ಮೂಲ ರಾಜಕಾರಣ ಜನತಾ ಪರಿವಾರವಾಗಿದೆ.
ವಿಜೇತ ಅವರು ಬಿಜೆಪಿ ಹಿನ್ನೆಲೆಯುಳ್ಳವರು. ಅವರ ತಂದೆ ಅನಂತ್ಕುಮಾರ್ ಬಿಜೆಪಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದವರು. ಅವರ ತಾಯಿ ತೇಜಸ್ವಿನಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
This website uses cookies.
Leave a Comment