ಸಾಕಷ್ಟು ವಿವಾದ – ರಾದ್ದಾಂತ ಸೃಷ್ಟಿ ಮಾಡಿದ್ದ ಮೈಸೂರು ಡಿಸಿ ಹಾಗೂ ಪಾಲಕೆ ಆಯುಕ್ತರ ಕಿತ್ತಾಟಕ್ಕೆ ಕೊನೆಗೂ ಅಂತ್ಯ ಹಾಡಿರುವ ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ, ಶಿಲ್ಪ ನಾಗ್ ಅವರನ್ನು ಎತ್ತಂಗಡಿ ಮಾಡಿದೆ.
ಕಳೆದ ರಾತ್ರಿಯೇ ಇಬ್ಬರ ವರ್ಗಾವಣೆ ಹೊರಡಿಸಿದ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ನೇಮಕ ಮಾಡಲಾಗಿದೆ.
ಮೈಸೂರಿನ ನೂತನ ಡಿಸಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ಗೌತಮ್ ಬಗಾದಿ ಅವರನ್ನು ನೇಮಕ ಮಾಡಲಾಗಿದೆ.
ಮಾಹಾ ನಗರ ಪಾಲಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆಯ (ಇ-ಆಡಳಿತ) ನಿರ್ದೇಶಕ ರಾಗಿ ನೇಮಕ ಮಾಡಲಾಗಿದೆ.
ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ಮೈಸೂರು ಮಾಹಾ ನಗರ ಪಾಲಿಕೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು