ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತೆ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಎಎಸ್ ಅಧಿಕಾರಿ ಬಿ.ಶರತ್ ವರ್ಗಾವಣೆ ವಿಷಯ ಸಿಎಟಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ರೋಹಿಣಿ ಪರ ವಕೀಲರಿಂದ ವಾದ ಮಂಡನೆ. ಮಾಡಿದರು. ಮೂರು ಅಂಶಗಳ ಮೇಲೆ ರೋಹಿಣಿ ಪರ ವಾದ ಮಂಡಿಸಿದರು ಎಂದು ಮೂಲಗಳು ಹೇಳಿವೆ.
ಈಗ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯುತ್ತಿದೆ. ಈ ವೇಳೆ ರೋಹಿಣಿ ವಾಪಸ್ಸು ಕಳಿಸುವುದು ಕಷ್ಟ ಎನ್ನುವ ವಾದವೂ ಕೇಳಿ ಬಂದಿದೆ.
ಬಿ.ಶರತ್ ಪರ ವಕೀಲರಿಂದ ಮುಂದಿನ ವಾರ ಅಂತಿಮ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪುಅನ್ನು ಸಿಇಟಿ ನ್ಯಾಯಾಲಯ ನೀಡುವ ಸಾಧ್ಯತೆ ಇದೆ.
ನ್ಯಾಯಾಲಯದ ಇಂದಿನ ನಿರ್ಧಾರ ದಿಂದ ರೋಹಿಣಿ ಬೀಸೋದೊಣ್ಣೆ ತಪ್ಪಿಸಿಕೊಂಡಂತಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ