ಕೋವಿಡ್ನಿಂದ(Covid – 19) ಮೃತರಾಗಿದ್ದ ಇಬ್ಬರ ಶವಗಳನ್ನು 15 ತಿಂಗಳ ನಂತರ ಹೊರತೆಗೆದ ಘಟನೆ ಬೆಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಜರುಗಿದೆ
ಕೋವಿಡ್ ಏರಿಕೆ ಕಂಡ ಕಾಲಘಟ್ಟದಲ್ಲಿ ಸಂಬಂಧಿಕರೇ ತಮ್ಮವರ ಮೃತ ಶವಗಳನ್ನು ಪಡೆಯಲು ಹಿಂದೇಟು ಹಾಕುತ್ತಿದ್ದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ತಮ್ಮವರ ಸೋಂಕಿತ ಮೃತ ಶವದಿಂದ ತಮಗೆ ಕೊರೊನಾ ತಗುಲಬಹುದೆಂಬ ಭಯ ಹೆಚ್ಚಾಗಿತ್ತು. ಹೀಗಾಗಿ ಸರ್ಕಾರವೇ ಕಟ್ಟು ನಿಟ್ಟಿನ ಕ್ರಮಗಳ ಜೊತೆಗೆ ಶವವನ್ನು ಮಣ್ಣಲ್ಲಿ ಮಣ್ಣಾಗಿಸಲು ಮುಂದಾಗಿತ್ತು.
ಚಾಮರಾಜಪೇಟೆಯ ದುರ್ಗಾ(40) ಮತ್ತು ಕೆ.ಪಿ. ಅಗ್ರಹಾರದ ಮುನಿರಾಜು ಎಂಬುವವರು 2020ರ ಜುಲೈನಲ್ಲಿ ಕೊರೊನಾ ಸೋಂಕಿನಿಂದ ಬಳಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.
ಈ ವೇಳೆ ಮೃತರ ಶವಗಳನ್ನು ಪಡೆಯಲು ಕುಟುಂಬಸ್ಥರು ಕೂಡ ಹಿಂದೆಟು ಹಾಕಿದ್ದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಎರಡು ಶವಗಳನ್ನು ಶವಾಗಾರದಲ್ಲಿಟ್ಟು ಮರೆತು ಬಿಟ್ಟಿದ್ದರು.
ಕೊಳೆತು ಗಬ್ಬು ವಾಸನೆ ಎದ್ದಿದ್ದು ಪರಿಶೀಲನೆ ನಡೆಸಿದಾಗ ಶವಾಗಾರದಲ್ಲಿ ಈ ಮೃತದೇಹಗಳಿರುವುದು ಕಂಡು ಬಂದಿದೆ.
ಸದ್ಯ ಎರಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment