2013 ರಲ್ಲಿ ಎಟಿಎಂ ನಲ್ಲಿ ಹಣ ಡ್ರಾ ಮಾಡಲು ಹೋದ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮಧುಕರ್ ರೆಡ್ಡಿ ಎಂಬ ಅಪರಾಧಿಗೆ ನ್ಯಾಯಾಲಯವು 12 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ 65 ನೇ ಸಿಸಿಎಚ್ ಕೋಟ್ ೯ನ ನ್ಯಾಯಾಧೀಶ ರಾಜೇಶ್ವರ ಅವರು ನಿನ್ನೆ ರೆಡ್ಡಿಯನ್ನು ಅಪರಾಧಿ ಎಂದು ಘೋಷಣೆ ಮಾಡಿದ್ದರು. ಇಂದು ಶಿಕ್ಷೆ ಯ ಪ್ರಮಾಣವನ್ನು ಪ್ರಕಟಿಸಿದರು.
2013 ನವೆಂಬರ್ 19 ರ ಬೆಳಿಗ್ಗೆ 7.30 ರ ವೇಳೆಗೆ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಉದಯ್ ಎಂಬುವವರು ಕಾರ್ಪೋರೇಷನ್ ವೃತ್ತದ ಬಳಿಯ ಎಟಿಎಂ ನಲ್ಲಿ ತಮ್ಮ ಮಗಳ ಹುಟ್ಟು ಹಬ್ಬಕ್ಕೆ ಹಣ ಡ್ರಾ ಮಾಡಲು ಒಳಗೆ ಹೋದಾಗ ಆರೋಪಿ ಮಧುಕರ್ ರೆಡ್ಡಿ ಮಚ್ಚಿನಿಂದ ಹಲ್ಲೆ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದನು.
ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿ ರೆಡ್ಡಿ ಪೋಲಿಸರ ಎಂದ ಮೂರು ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದನು.
ನಂತರ ಶ್ರಮಪಟ್ಟು ಆರೋಪಿಯನ್ನು ಆಂದ್ರ ಪ್ರದೇಶದಲ್ಲಿ ಬಂಧಿಸಿದ್ದರು. ಸರ್ಕಾರದ ಪರವಾಗಿ ತ್ಯಾಗರಾಜ ವಾದಿಸಿದ್ದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment