ಕಾಶಿಯಲ್ಲಿ ಸಾವು ಕೂಡ ಶುಭಕರ.
ನಮ್ಮ ಪಾಪವನ್ನು ಕಾಶಿ ವಿಶ್ವನಾಥ ನಿವಾರಿಸುತ್ತಾನೆ ಎಂದು ಕನ್ನಡದ ಪ್ರಖ್ಯಾತ ಗ್ರಂಥವೊಂದರಲ್ಲಿ ಉಲ್ಲೇಖಿಸಲಾಗಿದೆ ಎಂದು ಪ್ರಧಾನಿ ಮೋದಿ ಕಾಶಿಯಲ್ಲೂ ಕನ್ನಡ ಡಿಂಡಿಮ ಮೊಳಗಿಸಿದರು
ದಿವ್ಯ ಕಾಶಿ, ಭವ್ಯ ಕಾಶಿ ಯೋಜನೆ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಕಾಶಿಯಲ್ಲಿ ಸಾವು ಕೂಡ ಶುಭಕರ. ನಮ್ಮ ಪಾಪವನ್ನು ಕಾಶಿ ವಿಶ್ವನಾಥ ನಿವಾರಿಸುತ್ತಾನೆ ಎಂದು ಕನ್ನಡದ ಪ್ರಖ್ಯಾತ ಗ್ರಂಥವೊಂದರಲ್ಲಿ ಉಲ್ಲೇಖಿಸಲಾಗಿದೆ ಎಂದರು.
ಕಾಶಿ ಅಭಿವೃದ್ದಿ ಯೋಜನೆಗೆ ಯಾವುದೇ ತೊಂದರೆಯಿಲ್ಲ. ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಮತ್ತು ಕೇಂದ್ರವೂ ಈ ಯೋಜನೆ ಪೂರ್ಣಗೊಳಿಸಲಿದೆ. ಕಾಶಿಯಲ್ಲಿ ಸಾವು ಶುಭಕರ, ವಿಶ್ವನಾಥ ನಮ್ಮೆಲ್ಲರ ಪಾಪಗಳನ್ನು ನಿವಾರಿಸುತ್ತಾನೆ ಎಂದು ಕನ್ನಡದ ಗ್ರಂಥದಲ್ಲಿ ಉಲ್ಲೇಖಿಸಲಾಗಿದೆ. ಹೀಗೆಂದು ಮಧ್ವಾಚಾಯ೯ರು ತನ್ನ ಶಿಷ್ಯರಿಗೆ ಹೇಳಿದ್ದರು ಎಂದು ನೆನೆದರು ಮೋದಿ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು