ಕೊರೊನಾ ಮಹಾಮಾರಿಗೆ ಮುಧೋಳ ನಗರಸಭೆ ಅಧ್ಯಕ್ಷ ಸಂಜು (32) ಮಾನೆ ಬಲಿಯಾಗಿದ್ದಾರೆ.
ಸಿದ್ದುನಾಥ್ ಅಲಿಯಾಸ್ ಸಂಜು ಮಾನೆಯನ್ನು ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಭಾನುವಾರ ಸಾವನ್ನಪ್ಪಿದ್ದಾರೆ. ಸಂಜು ಮಾನೆ ಒಬ್ಬ ರಾಷ್ಟ್ರಮಟ್ಟದ ಕುಸ್ತಿಪಟು ಸಹ ಆಗಿದ್ದರು.
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ