ಡಿಸಿಎಂ ಡಿ.ಕೆ.ಶಿವಕುಮಾರ್ KRS ಜಲಾಶಯಕ್ಕೆ ಭೇಟಿ ನೀಡಿದ್ದು, ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟೆ ವೀಕ್ಷಿಸಿ,ಅಧಿಕಾರಿಗಳಿಂದ ನೀರಿನ ಮಟ್ಟ, ನೆರೆ ಎದುರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯದ ಪ್ರದೇಶದ ಶಾಸಕರನ್ನು ಅಲ್ಲಿಗೆ ಕಳಿಸಿ ವರದಿ ತರಿಸಿ ವ್ಯವಸ್ಥೆ ಮಾಡಲಾಗುವುದು, ಈ ಬಗ್ಗೆ ಹೊಸ ಯೋಜನೆಗೆ ಧಾರ್ಮಿಕ ದತ್ತಿ ಇಲಾಖೆ ಮತ್ತು ಕಾ.ನೀ.ನಿ.ಕ್ಕೆ ಸೂಚನೆ ನೀಡಲಾಗಿದೆ.
ಬೃಂದಾವನಕ್ಕೆ ಹೊಸ ರೂಪ ಕೊಡಲು ನೂತನ ತಾಂತ್ರಿಕತೆ ಬಳಕೆ ಮಾಡಲಾಗುವುದು ಮತ್ತು ಪಬ್ಲಿಕ್ ಪೈವೇಟ್ ಪಾರ್ಟನರ್ ಶಿಫ್ ನಲ್ಲಿ ಟೆಂಡರ್ ಕರೆದು ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲಾಗುವುದು ಮತ್ತುಕಾವೇರಿ ಬೃಂದಾವನ ಅಮ್ಯೂಸ್ಮೆಂಟ್ ಪಾರ್ಕ್ ಹೆಸರಲ್ಲಿ ಹೊಸ ಯೋಜನೆ ಜಾರಿಗೆ ತರಲಾಗುವುದು.ಇದನ್ನು ಓದಿ – ವೈಷ್ಣವಿ ದೇವಸ್ಥಾನದ ಅರ್ಚಕನ ಕೊಲೆ
ಕಾವೇರಿ ನದಿಯ ಹೆಸರಿನೊಂದಿಗೆ ಈ ಯೋಜನೆಗೆ ರೂಪುರೇಷೇ ಸಿದ್ದಪಡಿಸಲಾಗಿದ್ದು ,ಈ ಮೂಲಕ ತಂತ್ರಜ್ಞಾನದ ಜೊತೆ ಬೃಂದಾವನ ಆಧುನೀಕರಣ ಮತ್ತು ಮೇಲ್ದರ್ಜೆಗೆ ಏರಿಕೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment