ರಾಜ್ಯ ಸರ್ಕಾರ ತನ್ನ ನೌಕರರಿಗೆ ವೇತನ ಪರಿಷ್ಕರಣೆಮಾಡಲ ಸಮಿತಿ ರಚಿಸಲು ಸಿದ್ಧತೆ ಮಾಡಿಕೊಂಡಿದೆ. ದಸರಾ ನಂತರ ಸಮಿತಿ ರಚನೆಯಾಗಲಿದೆ , ಡಿಸೆಂಬರ್ ಅಂತ್ಯಕ್ಕೆ ವರದಿ ಮಂಡನೆಯಾಗಲಿದೆ.
ಹೊಸ ವರ್ಷದಲ್ಲಿ ಪರಿಷ್ಕೃತ ವೇತನ ಜಾರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.
1) ಮೂಲ ವೇತನದಲ್ಲಿ ಡಿಎ ಶೇ. 25 ರಿಂದ 30ರಷ್ಟು ವಿಲೀನವಾಗುವ ಸಾಧ್ಯತೆ ಇದೆ
2) ಸುಮಾರು 6 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರಗಳ ಸಿಬ್ಬಂದಿ ಹಾಗೂ 4.50 ಲಕ್ಷ ಪಿಂಚಣಿದಾರಾರಿಗೆ ಅನುಕೂಲವಾಗಲಿದೆ.
3) 17000 ಮೂಲವೇತನ ಡಿಎ ವಿಲೀನವಾದಾಗ 21 ಸಾವಿರ ರೂ.ಗೆ ಏರಿಕೆಯಾಗಲಿದೆ.
4) ರಾಜ್ಯದಲ್ಲಿ ಆರನೇ ವೇತನ ಆಯೋಗದ ಶಿಫಾರಸಿನ ಅನ್ವಯ ಸರ್ಕಾರಿ ನೌಕರರಿಗೆ ವೇತನ ನೀಡುತ್ತಿದೆ
5) 7ನೇ ವೇತನ ಆಯೋಗ ರಚನೆಗೆ ಮತ್ತು ಕೇಂದ್ರ ಸರ್ಕಾರ ನೌಕರರಿಗೆ ಸಮನಾದ ವೇತನ, ಭತ್ಯೆ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮಿತಿ ರಚಿಸಿ ಮುಂದಿನ ಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು