ರಾಜ್ಯ ಸರ್ಕಾರ ತನ್ನ ನೌಕರರಿಗೆ ವೇತನ ಪರಿಷ್ಕರಣೆಮಾಡಲ ಸಮಿತಿ ರಚಿಸಲು ಸಿದ್ಧತೆ ಮಾಡಿಕೊಂಡಿದೆ. ದಸರಾ ನಂತರ ಸಮಿತಿ ರಚನೆಯಾಗಲಿದೆ , ಡಿಸೆಂಬರ್ ಅಂತ್ಯಕ್ಕೆ ವರದಿ ಮಂಡನೆಯಾಗಲಿದೆ.
ಹೊಸ ವರ್ಷದಲ್ಲಿ ಪರಿಷ್ಕೃತ ವೇತನ ಜಾರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.
1) ಮೂಲ ವೇತನದಲ್ಲಿ ಡಿಎ ಶೇ. 25 ರಿಂದ 30ರಷ್ಟು ವಿಲೀನವಾಗುವ ಸಾಧ್ಯತೆ ಇದೆ
2) ಸುಮಾರು 6 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರಗಳ ಸಿಬ್ಬಂದಿ ಹಾಗೂ 4.50 ಲಕ್ಷ ಪಿಂಚಣಿದಾರಾರಿಗೆ ಅನುಕೂಲವಾಗಲಿದೆ.
3) 17000 ಮೂಲವೇತನ ಡಿಎ ವಿಲೀನವಾದಾಗ 21 ಸಾವಿರ ರೂ.ಗೆ ಏರಿಕೆಯಾಗಲಿದೆ.
4) ರಾಜ್ಯದಲ್ಲಿ ಆರನೇ ವೇತನ ಆಯೋಗದ ಶಿಫಾರಸಿನ ಅನ್ವಯ ಸರ್ಕಾರಿ ನೌಕರರಿಗೆ ವೇತನ ನೀಡುತ್ತಿದೆ
5) 7ನೇ ವೇತನ ಆಯೋಗ ರಚನೆಗೆ ಮತ್ತು ಕೇಂದ್ರ ಸರ್ಕಾರ ನೌಕರರಿಗೆ ಸಮನಾದ ವೇತನ, ಭತ್ಯೆ ನೀಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮಿತಿ ರಚಿಸಿ ಮುಂದಿನ ಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್