ಕೊನೆಗೂ ಮಾಜಿ ಸಂಸದ ಎಲ್ . ಆರ್ . ಶಿವರಾಮೇಗೌಡ ಅವರನ್ನು ಪಕ್ಷದಿಂದ ನೋಟಿಸ್ ನೀಡಿ ಉಚ್ಛಾಟನೆ ಮಾಡಲು ಸೂಚನೆ ನೀಡಲಾಗಿದೆ ಜೆಡಿಎಸ್ ಅಧಿಪತಿ ಎಚ್ ಡಿ ಕುಮಾರಸ್ವಾಮಿ ಪ್ರಕಟಿಸಿದರು.
ಭಾನುವಾರ ಶಿವರಾಮೇಗೌಡರ ಜೆಡಿಎಸ್ ಕಾರ್ಯಕತೆ೯ಯೊಬ್ಬರಿಗೆ ದೂರವಾಣಿ ಕರೆ ಮಾಡಿ, ಮಂಡ್ಯ ಮಾಜಿ ಸಂಸದ ರೈತ ಹೋರಾಟಗಾರ ದಿ. ಮಾದೇಗೌಡರ ವಿರುದ್ದ ವಾಚಮಗೋಚರವಾಗಿ ಬೈದ ಸಂಗತಿ ಆಡಿಯೋ ವೈರಲ್ ಅದ ನಂತರ ಕುಮಾರಸ್ವಾಮಿ, ಮಾದೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ನಾನು, ಪಕ್ಷದ ವರಿಷ್ಠರಾದ ದೇವೇಗೌಡರ ಜೊತೆ ಮಾತನಾಡಿಯೇ ಶಿವರಾಮೇಗೌಡರನ್ನು ಪಕ್ಷದಿಂದ ನೋಟಿಸ್ ಕೊಟ್ಟು ನಂತರ ಉಚ್ಛಾಟಿಸುವುದಾಗಿ ತಿಳಿಸಿದರು.
ನೋಟಿಸ್ ಬಂದ ಮೇಲೆ ಉತ್ತರ :
ಕುಮಾರಸ್ವಾಮಿ ತಮ್ಮನ್ನು ಜೆಡಿಎಸ್ ನಿಂದ ಉಚ್ಛಾಟಿಸುವ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಮೊದಲು ನನಗೆ ನೋಟಿಸ್ ಬರಲಿ. ಉತ್ತರ ಕೊಡುವೆ. ನಾನೂ ಕೂಡ ದೇವೇಗೌಡರು ಹಾಗೂ ಕುಮಾರಸ್ವಾಮಿ ಜೊತೆ ಮಾತುಕತೆ ಮಾಡುವೆ ಎಂದು ಶಿವರಾಮೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ಮುತಾಲಿಕ್ , ಋಷಿಸ್ವಾಮೀಜಿಗೆ ನಿರ್ಬಂಧಕ್ಕೆ ಒತ್ತಾಯಿಸಿ ಶ್ರೀರಂಗಪಟ್ಟದಲ್ಲಿ ಬೃಹತ್ ಪ್ರತಿಭಟನೆ
ನಾಗಮಂಗಲ ಹಳೆ ವೈಷಮ್ಯಕ್ಕೆ ಯುವಕನ ಕಿಡ್ನಾಪ್ – ಕೊಲೆ ಮಾಡಿದ ಕಿರಾತಕರು
ಮಂಡ್ಯದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ