ಜಿಂದಾಲ್ ಕಂಪನಿಗೆ 3667 ಎಕರೆ ಜಮೀನು ಮಾರಾಟ ಮಾಡುವ ನಿರ್ಧಾರ ವನ್ನು ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ
ಸಚಿವ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ, ಸಂಪುಟ ನಿರ್ಧಾರಗಳನ್ನು ವಿವರಿಸಿದರು.
ಜಿಂದಾಲ್ಗೆ ಭೂಮಿ ಕೊಡುವ ವಿಚಾರದಲ್ಲಿ ಹಿಂದಿನ ಕ್ಯಾಬಿನೆಟ್ ತೀರ್ಮಾನದ ಬಗ್ಗೆ ಇಂದೂ ತೀರ್ಮಾನ ಆಗಿಲ್ಲ. ಹೀಗಾಗಿ ಹಿಂದಿನ ನಿರ್ಧಾರವನ್ನು ನಾವು ತಡೆಹಿಡಿದ್ದೇವೆ. ಜಿಂದಾಲ್ ಸಂಸ್ಥೆಗೆ ಭೂಮಿ ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯ ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದರು.
ಜಿಂದಾಲ್ ಸಂಸ್ಥೆಗೆ ಸುಮಾರು 3,667 ಎಕರೆ ಭೂಮಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ಸಂಬಂಧ ಸಿಎಂಗೆ ನೋಟಿಸ್ ಕೂಡ ಜಾರಿಯಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ