ನೈರುತ್ಯ ರೈಲ್ವೆ ವಲಯವು ಪ್ರಯಾಣಿಕರ ಅನುಕೂಲಕ್ಕಾಗಿ ನಾಲ್ಕು ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಇದರಲ್ಲಿ ಎರಡು ಎಕ್ಸ್ಪ್ರೆಸ್, ಇನ್ನೆರಡು ಪ್ಯಾಸೆಂಜರ್ ವಿಶೇಷ ರೈಲುಗಳು ಎಂದು ಮುಖ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲು ಸಂಖ್ಯೆ ೦೭೩೧೩/೦೭೩೧೪ ಮೈಸೂರು-ಎಜ್ವಾನೂರ್- ಮೈಸೂರು ಪ್ರತಿದಿನ ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು, ರೈಲು ಸಂಖ್ಯೆ ೦೭೩೧೫/೦೭೩೧೬ ಎಜ್ವಾನೂರ್-ಸೇಲಂ-ಎಜ್ವಾನೂರ್ ಪ್ರತಿದಿನ ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು.
ರೈಲು ಸಂಖ್ಯೆ ೦೭೩೨೭/೦೭೩೨೮ ಮೈಸೂರು-ಚಾಮರಾಜನಗರ- ಮೈಸೂರು-ದೈನಂದಿನ ಕಾಯ್ದಿರಿಸದ ರೈಲು ಹಾಗೂ ಸಂಖ್ಯೆ ೦೭೩೪೫/೦೭೩೪೬ ಚಾಮರಾಜನಗರ-ಕೆಎಸ್ಆರ್ ಬೆಂಗಳೂರು-ಚಾಮರಾಜನಗರ ದೈನಂದಿನ ಕಾಯ್ದಿರಿಸದ ಪ್ರಯಾಣಿಕರ ವಿಶೇಷ ರೈಲು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment