ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ದಿಕ್ಕಾರದ ಘೋಷಣೆ ಮೊಳಗಿಸಿದ ಘಟನೆ ನಡೆದಿದೆ.
ಚಾಮರಾಜಪೇಟೆ ಅಂಬರೀಶ್ ಚಿತ್ರಮಂದಿರದಲ್ಲಿ ಮಧ್ಯಾಹ್ನ
ಕೊಡವ ಭಾಷೆಯ ದೇವರ ಕಾಡು ಪ್ರದರ್ಶನ ಮುಗಿದಾಗ, ಇದು ಕೊಡವ ಸಂಸ್ಕೃತಿಗೆ ಅಪಚಾರ ಮಾಡುವ ಸಿನಿಮಾ ಎಂದು ಪ್ರಕಾಶ್ ಕಾರ್ಯಪ್ಪ ಆಕ್ರೋಶ ವ್ಯಕ್ತಪಡಿಸಿ, ದಿಕ್ಕಾರದ ಘೋಷಣೆ ಕೂಗಿದರು.
ಸಿನೆಮಾ ಶೀರ್ಷಿಕೆಗೂ ಇದಕ್ಕೂ ಸಂಬಂಧವೇ ಇಲ್ಲ. ಕೊಡಗಿನ ಆಚಾರ ವಿಚಾರಗಳು ಉತ್ಕೃಷ್ಟವಾಗಿದ್ದು, ಅದನ್ನು ತಳಮಟ್ಟಕ್ಕೆ ಇಳಿಸಿ ಚಿತ್ರೀಕರಣ ಮಾಡಿರುವುದು ಕೊಡವರಿಗೆ ಮಾಡಿದ ಅಪಮಾನ. ಈ ಸಿನೆಮಾ ಅಂತಾರಾಷ್ಟ್ರೀಯ ಚಿತ್ರೋತ್ಸವ ತನಕ ಹೇಗೆ ಬಂತು? ಯಾರು ಆಯ್ಕೆ ಮಾಡಿದರು ಎಂದು ನಿರ್ದೇಕರು, ಕಲಾವಿದರ ಸಮ್ಮುಖದಲ್ಲಿ ಪ್ರಶ್ನಿಸಿದರು.
ಇದೊಂದು ಆರ್ಟ್ ಸಿನಿಮಾ. ಆ ದೃಷ್ಟಿಯಿಂದ ನೋಡಿ ಎಂದು ನಿರ್ದೇಶಕರು ಮನವಿ ಮಾಡಿದರೂ, ಅವರ ಆಕ್ರೋಶ ತಣಿಯಲಿಲ್ಲ.
ಕೊಡವರಿಗೆ ಮತ್ತು ಕೊಡವ ಸಂಸ್ಕೃತಿಗೆ ತದ್ವಿರುದ್ಧವಾಗಿರುವ ಸಿನಿಮಾ ತೆಗೆದು ಕೊಡವರ ಗೌರವ ಕಳೆಯಬೇಡಿ ಎಂದು ಮನವಿ ಮಾಡಿದರು.
ವಿಚಾರ ವಾಗ್ವಾದ ರೂಪ ಪಡೆದ ಹಿನ್ನೆಲೆಯಲ್ಲಿ ಸಂವಾದಕ್ಕೆ ತೆರೆ ಎಳೆಯಲಾಯಿತು.
ಚಿತ್ರೋತ್ಸವದಲ್ಲಿ ದಿಕ್ಕಾರ ಕೂಗಿದ್ದು ಬೇಸರವಾಗಿದೆ ಎಂದು ಚಿತ್ರದ ಹಿರಿಯ ಕಲಾವಿದೆ ಅಸಮಾಧಾನ ವ್ಯಕ್ತಪಡಿಸಿದರು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment