ಈದ್ ಮಿಲಾದ್ ಹಬ್ಬದ ರಜೆಯನ್ನು ಅ.20ರ ಬದಲು ಅ. 19 ರಂದೇ ಸರ್ಕಾರ ಘೋಷಣೆ ಮಾಡಿದೆ
ಈದ್ ಮಿಲಾದ್ ರಜೆಯನ್ನು ಮೂನ್ ಕಮಿಟಿಯ ತೀರ್ಮಾನದಂತೆ 19-10-2021ರಂದು ಬದಲಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅಧಿಸೂಚನೆ ಹೊರಡಿಸಿದ್ದಾರೆ
2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 20-11-2020ರಂದು ಪ್ರಕಟಿಸಲಾಗಿತ್ತು.
ಈ ರಜಾ ದಿನಗಳ ಪಟ್ಟಿಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಿನಾಂಕ 20-10-2021ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಲಾಗಿದೆ. ಆದ್ರೇ ಈದ್ ಮಿಲಾದ್ ಹಬ್ಬವನ್ನು ದಿನಾಂಕ 19-10-2021ರಂದು ಆಚರಿಸಲು ಮೂನ್ ಕಮಿಟಿಯು ತೀರ್ಮಾನಿಸಿರುವುದರಿಂದ, ದಿನಾಂಕ 19-10-2021ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿರೋದಾಗಿ ತಿಳಿಸಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment