ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಇಂದು ಸಂಜೆ 4. 30 ಕ್ಕೆ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.
ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ವೇಳಾಪಟ್ಟಿ ಪ್ರಕಟಿಸಲಿದ್ದಾರೆ.
ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ.
ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಈ ಐದು ವಿಧಾನಸಭೆಗಳ ಚುನಾವಣೆಯನ್ನೂ ಯಶಸ್ವಿಯಾಗಿ ನಡೆಸಲಿದೆ.
ಏಪ್ರೀಲ್ ಮೇ ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆ ಗಳಿವೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ