Main News

ಕುಸಿಯುತ್ತಿರುವ ಆರ್ಥಿಕತೆ ಕಿಡಿಕಾರಿದ ಪಿ. ಚಿದಂಬರಂ

ಆರ್ಥಿಕ ಚಟುವಟಿಕೆಗಳನ್ನು ಪುನಶ್ಚೇತನಗೊಳಿಸುವಲ್ಲಿ‌ ಪದೇ ಪದೇ ಎಡವುತ್ತಿರುವ ಕೇಂದ್ರದ ವಿರುದ್ಧ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಕಡಿಕಾರಿದ್ದಾರೆ.

ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್‌ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ ಎಂದು ಚಿದಂಬರಂ ಕೇಂದ್ರ ಸರ್ಕಾರವನ್ನು ಟೀಕಿಸಿದರು.

‘ಆರ್ಥಿಕತೆಯು ಮಾರುಕಟ್ಟೆಯಿಂದ, ಬೇಡಿಕೆ ಮತ್ತು ಪೂರೈಕೆ, ಖರೀದಿ ಶಕ್ತಿ ಹಾಗೂ ಜನರ ಭಾವನೆಗಳಿಂದ ನಿರ್ಧರವಾಗಿವೆ. ಆದರೆ ಅವು ಈಗ ಕಾಣೆಯಾಗಿವೆ. ಸರ್ಕಾರವು ಬಡ ಕುಟುಂಬಗಳಿಗೆ ಹಣ ಹಾಗೂ ಉತ್ತಮ ಆಹಾರ ನೀಡದಿದ್ದರೆ ಆರ್ಥಿಕತೆ ಪುನಶ್ಚೇತನಗೊಳ್ಳುವದಿಲ್ಲ’ ಎಂದು ಹೇಳಿದರು.

ದೇಶದ ಜನರಲ್ಲಿ ವಸ್ತುಗಳನ್ನು ಹಾಗೂ ಸೇವೆಯನ್ನು ಕೊಳ್ಳಲು ಹಣವಿಲ್ಲ ಎಂಬ ಸತ್ಯವನ್ನು RBI ಗವರ್ನರ್‌, SEBI ಅಧ್ಯಕ್ಷ ಹಾಗೂ DEA ಕಾರ್ಯದರ್ಶಿಗಳು ಸೇರಿ ಹಣಕಾಸು ಸಚಿವಾಲಯದ ಬಳಿ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

ತಾವು ಹೇಳುವ ಮಾತುಗಳಲ್ಲಿ ನಂಬಿಕೆ ಬರದಿದ್ದರೆ ಬಿಹಾರದ ಮತದಾರರ ಗೋಳನ್ನು ಕೇಳಿಸಿಕೊಳ್ಳಲಿ. ಅಲ್ಲಿ‌ ಊಟ, ಉದ್ಯೋಗ, ಆದಾಯವಿಲ್ಲ. ಅವರು ತಮ್ಮ ಜೀವ ಉಳಿಸಿಕೊಳ್ಳುವದರಲ್ಲೇ ಹೋರಾಟ ಮಾಡುತ್ತಿದ್ದಾರೆ ಎಂದು ಕಟಕಿದರು.

Team Newsnap
Leave a Comment
Share
Published by
Team Newsnap
Tags: ECONOMYindia

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024