Karnataka

14 ಮುಡಾ ನಿವೇಶನಗಳ ಕ್ರಯಪತ್ರ ವಾಪಸ್ : ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪಾರ್ವತಿ ಪತ್ರ – ಸ್ಪೋಟಕ ತಿರುವು

ಬೆಂಗಳೂರು :ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್ ದಾಖಲಿಸಿಕೊಂಡ ಬೆನ್ನಲ್ಲೇ
ಸಿಎಂ ಪತ್ನಿ ಪಾರ್ವತಿಯವರು 14 ನಿವೇಶನ ಗಳ ಕ್ರಯ ಪತ್ರವನ್ನು ವಾಪಸ್ ನೀಡುವುದಾಗಿ ಮೂಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಈ ನಿರ್ಧಾರ ಸ್ಪೋಟಕ ತಿರುವಿಗೂ ಕಾರಣವಾಗಿದೆ.

ಮೈಸೂರಿನ ವಿಜಯನಗರದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದಲ್ಲಿ ಈ ಒಂದು ನಿವೇಶನಗಳು ಇವೆ. ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ‘ED’ ಪ್ರಕರಣ ದಾಖಲು

ಹಾಗಾಗಿ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಪತ್ನಿ ಪಾರ್ವತಿ ಹೇಳಿರುವ ನಿರ್ಧಾರ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.

Team Newsnap
Leave a Comment

Recent Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ‘ED’ ಪ್ರಕರಣ ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಜಾರಿ… Read More

September 30, 2024

ಕೊಹ್ಲಿ 27,000 ರನ್ ಪೂರೈಸಿ ಹೊಸ ಮೈಲಿಗಲ್ಲು ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 27,000 ರನ್ ಗಳಿಸಿದ ಆಟಗಾರನಾಗಿ ವಿರಾಟ್ ಕೊಹ್ಲಿ ಹೆಗ್ಗಳಿಕೆಯು ತಮ್ಮಗೆ ತಕ್ಕಂತೆ ಹೊಸ ಮೆಟ್ಟಿಲುಗೆ… Read More

September 30, 2024

ಸಿಎಂ ಗೆ ಶಿಕ್ಷೆ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಈ ಹಿನ್ನೆಲೆಯಲ್ಲಿ,… Read More

September 30, 2024

ತಿರುಪತಿ ಲಡ್ಡು ವಿವಾದ: ರಾಜಕೀಯದಿಂದ ಧರ್ಮವನ್ನು ದೂರವಿಡಲು ಸುಪ್ರೀಂ ಕೋರ್ಟ್ ಸೂಚನೆ

ದೆಹಲಿ: ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆಯ ಬಗ್ಗೆ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ವಿಚಾರಣೆಯನ್ನು… Read More

September 30, 2024

ಸಮೀರ್ ಆಚಾರ್ಯ ದಂಪತಿ ಗಲಾಟೆ: ಪೊಲೀಸ್ ಠಾಣೆಯಲ್ಲಿ ವಿಚಾರಣೆ

ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಸಮೀರ್ ಆಚಾರ್ಯ ಮತ್ತು ಪತ್ನಿ ಶ್ರಾವಣಿ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು,ಈ ಜೋಡಿ… Read More

September 30, 2024

ಗಂಡು ಮಗುವನ್ನು ಜೀವಂತವಾಗಿ ಹೂತು ಹಾಕಿದ ಅಮಾನವೀಯ ಘಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಕಟಕಟಿಯ ಘಟನೆ ಸಂಭವಿಸಿದ್ದು, ಜೀವಂತ ಗಂಡು ಮಗುವನ್ನು ನಿರ್ಜನ ಪ್ರದೇಶದಲ್ಲಿ ಹೂತು ಹಾಕಲಾಗಿದೆ. ನಗರದ ಆನೇಕಲ್ ತಾಲೂಕಿನ… Read More

September 30, 2024