ನಗರದ ಪ್ರಮುಖವೃತ್ತದಲ್ಲ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುತ್ತಿದ್ ವೇಳೆಯಲ್ಲಿಯೇ ಪಶು ಸಂಗೋಪನಾ ಇಲಾಖೆ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಇಲಾಖೆಯ ಸಚಿವರ ಭಾವ ಚಿತ್ರವಿತ್ತು. ಪ್ರಧಾನಿ ಮೋದಿ ಭಾವಚಿತ್ರವನ್ನು ವಿರೂಪಗೊಳಿಸಿದ್ದನ್ನು ಕಂಡ ಕಾರ್ಯಕರ್ತ ಭಾರಿ ಆಕ್ರೋಷ ವ್ಯಕ್ಯಪಡಿಸಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು.
ವಿರೂಪಗೊಂಡಿದ್ದಮೋದಿ ಭಾವ ಚಿತ್ರವನ್ನು ಉದ್ದೇಶ ಪೂರ್ವಕವಾಗಿ ಬದಲಾಯಿಸದ ಇಲಾಖೆ ಅಧಿಕಾರಿಗಳ ವಿರುದ್ಧವೂ ಪ್ರತಿಭಟನಾಕಾರರು ದಿಕ್ಕಾರ ಕೂಗಿ ಜಿಪಂ ಸಿಇಓ ಅವರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದು ಪ್ರತಿಭಟನೆ ಮುಂದುವರೆಸಿದರು .ಸರ್ಕಾರದಿಂದ ಪದವಿ ಕೋರ್ಸ್ಗಳಿಗೆ ಶೇ10 % ರಷ್ಟು ಶುಲ್ಕ ಏರಿಸಲು ಸೂಚನೆ
ಈ ವೇಳೆ ಕೆಲವು ಕಾಲ ಪ್ರತಿಭಟನಾ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು . ಬಿಗಿ ಪೋಲಿಸ್ ಬಂದೋಬಸ್ತು ಏರ್ಪಡಿಸಲಾಗಿದೆ .
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
This website uses cookies.
Leave a Comment