ಸಕಾಲದಲ್ಲಿ ತಾಪಂ, ಜಿಪಂ ಚುನಾವಣೆ ನಡೆಸಲು ಸರ್ಕಾರ ಕೋರ್ಟ್ ಆದೇಶವನ್ನು ಪಾಲಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿ ಆದೇಶ ನೀಡಿದೆ.ನಂಬಿದವರಿಗೆ ನೆಲೆ ಕಲ್ಪಿಸಲು ಕಾಂಗ್ರೆಸ್ಗೆ ಸೇರ್ಪಡೆ : ವೈಎಸ್ವಿ ದತ್ತ
ಪ್ರತಿ ವಿಚಾರಣೆಯಲ್ಲೂ ಈ ಬಗ್ಗೆ ಪ್ರಶ್ನೆ ಬಂದಾಗ ಪದೇ ಪದೇ ರಾಜ್ಯ ಸರ್ಕಾರ ಹೊಸ ದಿನಾಂಕ ಕೇಳುತ್ತಿತ್ತು. ಪದೇ ಪದೆ ಕಾಲಾವಕಾಶ ಕೇಳ್ತಿರೋದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್, ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ಬೇಸರ ವ್ಯಕ್ತಪಡಿಸಿತು.
ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲು ಒಬಿಸಿ ಸಮುದಾಯಗಳಿಗೆ ಮೀಸಲಾತಿ ನಿಗದಿ ಹಾಗೂ ಕ್ಷೇತ್ರ ವಿಂಗಡಣೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶಗಳನ್ನು ಸರ್ಕಾರ ಪಾಲಿಸಲು ವಿಫಲವಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ