ದೆಹಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ, ಪ್ರಮುಖ ತಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದೆಹಲಿ ಸುತ್ತಮುತ್ತ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲಾಗಿದೆ. ಪ್ರತಿ ವಾಹನಗಳ ತಪಾಸಣೆ ನಡೆಯುತ್ತಿದೆ. ಎಲ್ಲಾ ರಾಜ್ಯ ಹಾಗೂ ನಗರಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚಿಸಲಾಗಿದೆ.
ರಾಯಭಾರಿ ಕಚೇರಿ ಬಳಿಯ ಹೂ ಕುಂಡದಲ್ಲಿ ಐಇಡಿ ಸ್ಫೋಟಕವಿಟ್ಟು ಬಾಂಬ್ ಸ್ಫೋಟಿಸಲಾಗಿದೆ ಅನ್ನೋ ಮಾಹಿತಿಯನ್ನು ಪೊಲೀಸರು ಬಹಿರಂಗ ಪಡಿಸಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ