ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಬಾರಿ ಆಯ್ಕೆ ಮಾಡಿಕೊಂಡ ವಿಷಯವು 1984ರಲ್ಲಿ ನಡೆದ ನೈಜ ಘಟನೆಯನ್ನೇ ಆಧರಿಸಿದೆಯಂತೆ.
ಆ ಸಮಯದ ಸತ್ಯವೇ ಬೇರೆಯಿದೆ. ಅದನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ದೆಹಲಿಯಷ್ಟೇ ಅಲ್ಲ, ತಮಿಳು ನಾಡಿಗೆ ಸಂಬಂಧಿಸಿದ ಒಂದಷ್ಟು ಸತ್ಯಗಳನ್ನೂ ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ.
ದೆಹಲಿಯನ್ನು ಯಾರೆಲ್ಲ ಆಳಿದರು, ಏನೆಲ್ಲ ಮಾಡಿದರು. ದೆಹಲಿ ಚರಿತ್ರೆಯಲ್ಲಿ ಉಳಿದುಕೊಂಡಿರುವ ಕಪ್ಪು ಚುಕ್ಕೆಯನ್ನೇ ಈ ಬಾರಿ ಬೆಳ್ಳಿ ಪರದೆಯ ಮೇಲೆ ತೋರಿಸುವ ಪ್ರಯತ್ನ ನಡೆಯಲಿದೆಯಂತೆ. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಅತೀ ಶೀಘ್ರದಲ್ಲೇ ತಾರಾಗಣವನ್ನೂ ಆಯ್ಕೆ ಮಾಡಿಕೊಳ್ಳಲಿದ್ದಾರಂತೆ ನಿರ್ದೇಶಕರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ