ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಬಾರಿ ಆಯ್ಕೆ ಮಾಡಿಕೊಂಡ ವಿಷಯವು 1984ರಲ್ಲಿ ನಡೆದ ನೈಜ ಘಟನೆಯನ್ನೇ ಆಧರಿಸಿದೆಯಂತೆ.
ಆ ಸಮಯದ ಸತ್ಯವೇ ಬೇರೆಯಿದೆ. ಅದನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ದೆಹಲಿಯಷ್ಟೇ ಅಲ್ಲ, ತಮಿಳು ನಾಡಿಗೆ ಸಂಬಂಧಿಸಿದ ಒಂದಷ್ಟು ಸತ್ಯಗಳನ್ನೂ ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ.
ದೆಹಲಿಯನ್ನು ಯಾರೆಲ್ಲ ಆಳಿದರು, ಏನೆಲ್ಲ ಮಾಡಿದರು. ದೆಹಲಿ ಚರಿತ್ರೆಯಲ್ಲಿ ಉಳಿದುಕೊಂಡಿರುವ ಕಪ್ಪು ಚುಕ್ಕೆಯನ್ನೇ ಈ ಬಾರಿ ಬೆಳ್ಳಿ ಪರದೆಯ ಮೇಲೆ ತೋರಿಸುವ ಪ್ರಯತ್ನ ನಡೆಯಲಿದೆಯಂತೆ. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಅತೀ ಶೀಘ್ರದಲ್ಲೇ ತಾರಾಗಣವನ್ನೂ ಆಯ್ಕೆ ಮಾಡಿಕೊಳ್ಳಲಿದ್ದಾರಂತೆ ನಿರ್ದೇಶಕರು.
- ಶ್ರೀರಂಗಪಟ್ಟಣ : ಅನೈತಿಕ ಸಂಬಂಧ ಪ್ರಶ್ನಿಸಿ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪಾಪಿ ಪತಿ
- ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
More Stories
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
ಅಗ್ನಿಪಥ್ ನೇಮಕಾತಿ ಅಗ್ನಿವೀರರ ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು
ಕಾಳಿ ಮಾತೆ ಬಾಯಲ್ಲಿ ಸಿಗರೇಟ್! ಕ್ಷಮೆ ಕೇಳದ ನಿರ್ದೇಶಕಿ ಲೀನಾ ಮಣಿಮೇಕಲೈ