ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಬಾರಿ ಆಯ್ಕೆ ಮಾಡಿಕೊಂಡ ವಿಷಯವು 1984ರಲ್ಲಿ ನಡೆದ ನೈಜ ಘಟನೆಯನ್ನೇ ಆಧರಿಸಿದೆಯಂತೆ.
ಆ ಸಮಯದ ಸತ್ಯವೇ ಬೇರೆಯಿದೆ. ಅದನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ದೆಹಲಿಯಷ್ಟೇ ಅಲ್ಲ, ತಮಿಳು ನಾಡಿಗೆ ಸಂಬಂಧಿಸಿದ ಒಂದಷ್ಟು ಸತ್ಯಗಳನ್ನೂ ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ.
ದೆಹಲಿಯನ್ನು ಯಾರೆಲ್ಲ ಆಳಿದರು, ಏನೆಲ್ಲ ಮಾಡಿದರು. ದೆಹಲಿ ಚರಿತ್ರೆಯಲ್ಲಿ ಉಳಿದುಕೊಂಡಿರುವ ಕಪ್ಪು ಚುಕ್ಕೆಯನ್ನೇ ಈ ಬಾರಿ ಬೆಳ್ಳಿ ಪರದೆಯ ಮೇಲೆ ತೋರಿಸುವ ಪ್ರಯತ್ನ ನಡೆಯಲಿದೆಯಂತೆ. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಅತೀ ಶೀಘ್ರದಲ್ಲೇ ತಾರಾಗಣವನ್ನೂ ಆಯ್ಕೆ ಮಾಡಿಕೊಳ್ಳಲಿದ್ದಾರಂತೆ ನಿರ್ದೇಶಕರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ