ನ್ಯೂಸ್ ಸ್ನ್ಯಾಪ್
ದೆಹಲಿ
ಫೆಬ್ರುವರಿಯಲ್ಲಿ ದೆಹಲಿಯಾದ್ಯಂತ ಭಾರೀ ಕೋಲಾಹಲವೆಬ್ಬಿಸಿದ್ದ ಗಲಭೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಉಮರ್ ಖಲೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ.
ಫೆಬ್ರುವರಿ ೨೩ ರಿಂದ ೨೬ರ ವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರೀಕರ ರಾಷ್ಟ್ರೀಯ ನೋಂದಣಿ ಕಾಯ್ದೆ ವಿರುದ್ಧ ನಡೆದ ಗಲಭೆಯಲ್ಲಿ ಸುಮಾರು ೫೦ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು ಮತ್ತು ಅನೇಕ ಜನ ಗಾಯಾಳುಗಳಾಗಿದ್ದರು.
ಈ ಸಂಬಂಧ ತನಿಖೆ ನಡೆಸುತ್ತಿದ್ದ ಪೋಲೀಸರಿಗೆ ಡ್ಯಾನಿಶ್ ಎಂಬ ವ್ಯಕ್ತಿ ಉಮರ್ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಮಾದಕವಸ್ತು ಘಟಕದ ಸಬ್ ಇನ್ಸ್ ಪೆಕ್ಟರ್ ಅರವಿಂದ್ ಕುಮಾರ್ ಗೆ ಮಾರ್ಚ್ ನಲ್ಲಿ ಮಾಹಿತಿದಾರರೊಬ್ಬರು ನೀಡಿದ ಆಧಾರದ ಮೇಲೆ ಉಮರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಉಮರ್ ತಂದೆ ಹಾಗೂ ವೆಲ್ಫೇರ್ ಪಕ್ಷದ ಅಧ್ಯಕ್ಷ ಎಸ್.ಕ್ಯೂ.ಆರ್ ಇಲಿಯಾಸ್ ನನ್ನ ಮಗನೊಂದಿಗೆ ಎಲ್ಲರ ಕೈಜೋಡಿಸಿ ಎಂದು ಟ್ವಿಟ್ಟರ್ ನ ಮುಖಾಂತರ ಕೇಳಿಕೊಂಡಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment