ಕಾಂಗ್ರೆಸ್ ಟಿಕೆಟ್ ವಂಚಿತರಾದ ವೈವಿಎಸ್ ದತ್ತ ಅವರಿಗೆ ಪಕ್ಷೇತರರಾಗಿ ಸಲಹೆ ನೀಡಿದ ಅಭಿಮಾನಿಗಳಲ್ಲಿ ಒಂದು ವಾರ ಕಾಲಾವಕಾಶ ಕೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡ ದತ್ತ, ಇಂದು ನನ್ನ-ನಿಮ್ಮ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನವಾಗಿದೆ ಎಂದರು.
ಅಭಿಮಾನಿಗಳ, ಕಾರ್ಯಕರ್ತರ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಕಡೂರಿನಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ದತ್ತ ಅಭಿಮಾನಿಗಳ ಸಭೆ ಕರೆದಿದ್ದಾರೆ.
ನನ್ನ ಬಳಿ ಹಣ-ಜಾತಿ ಇಲ್ಲದಿದ್ದರೂ ದತ್ತಣ್ಣ ಎಂದು ಕರೆದಿದ್ದೀರಿ. ಆತ್ಮೀಯತೆಯಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಪ್ರಸ್ತುತ ರಾಜಕೀಯ ಸ್ಥಿತಿಯಲ್ಲಿ ಒಬ್ಬರ ಜೊತೆ ಒಬ್ಬರಿರಬೇಕು. ನನ್ನ ಜೊತೆ ನೀವು, ನಿಮ್ಮ ಜೊತೆ ನಾನಿರಬೇಕು ಎಂದು ಮತದಾರರ ಆಶೀರ್ವಾದಕ್ಕಾಗಿ ಸಭೆ ಕರೆದಿರುವ ಬಗ್ಗೆ ತಿಳಿಸಿದರು.ಇದನ್ನು ಓದಿ –ಮಂಡ್ಯ ರಾಜಕಾರದಲ್ಲಿ ಮಹಿಳೆಯರ ಪಾರುಪತ್ಯಕ್ಕೆ ಇತಿಶ್ರೀ : ಪುರುಷದ್ದೇ ಮೇಲುಗೈ
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ