ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ ಚನ್ನಪಟ್ಟಣದ ಬಳಿ ಅ. 1ರಂದು ಸರಣಿ ಅಪಘಾತದಿಂದಾಗಿ ಬಸ್ಸೊಂದು ಆರು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ನಜ್ಜುಗೊಜ್ಜಾಗಿವೆ.
ಅತಿವೇಗದಿಂದಾಗಿ ಚನ್ನಪಟ್ಟಣದ ಬಳಿ ಆರೇಂಜ್ ಬಸ್ ಚಾಲಕ ಆರು ವಾಹನಗಳಿಗೆ ಹಿಂದಿನಿಂದ ಗುದ್ದಿ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ.ಇದನ್ನು ಓದಿ – ಸಿಪಿವೈ Vs ಎಚ್ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್, ಜೆಡಿಎಸ್ ಕಾರ್ಯಕರ್ತರು ವಶಕ್ಕೆ
ಹೀಗಾಗಿ ನಿಯಂತ್ರಿತ ಚಾಲನೆಯನ್ನು ಗಮನಿಸಲು ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸೇವೆ) ಆರಂಭಿಸುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮಗು ಸಾವಿನ ಬಗ್ಗೆ ಟ್ವಿಟರ್ ನಲ್ಲಿ ಖೇದ ವ್ಯಕ್ತಪಡಿಸಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಉತ್ತಮ ರಸ್ತೆಯಲ್ಲಿ ಸಾಗುವಾಗ ಸ್ವಯಂ ನಿಯಂತ್ರಣವೂ ಅಷ್ಟೇ ಮುಖ್ಯ.
ಶೀಘ್ರವೇ ಹೈವೇ ಪ್ಯಾಟ್ರೋಲಿಂಗ್ (ಗಸ್ತು ಸಿಬ್ಬಂದಿ ನಿಯೋಜನೆ) ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್