ಬೆಂಗಳೂರಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ತಂಡ ಕತ್ತಲಾಗುತ್ತಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿಯ ವೇಳೆ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುವ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಿತಿನ್ ಗೌಡ ( 19 ವರ್ಷ), ಹೃತಿಕ್ (19 ವರ್ಷ ), ಯಲಹಂಕದ ಮಲ್ಲಿಕಾರ್ಜುನ (19 ವರ್ಷ ) ಮತ್ತು ಬೆಂಗಳೂರು ಅಮೃತಹಳ್ಳಿ ಹರ್ಷಿತ್ (22 ವರ್ಷ ) ಬಂಧಿತರರು.
ತಂಡದಲ್ಲಿದ್ದ ಅಮೃತಹಳ್ಳಿಯ ನಿವಾಸಿ ರಾಜವರ್ಧರ್ ಎಂಬಾತ ಪರಾರಿ
ಯಾಗಿದ್ದಾನೆ.
ರಾತ್ರಿಯಾಗುತ್ತಿದ್ದಂತೆಯೇ ಹೆದ್ದಾರಿಗೆ ಬರುತ್ತಿದ್ದ ಯುವಕರ ತಂಡ ರಸ್ತೆಯಲ್ಲಿ ತೆರಳುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿತ್ತು.
ಕೊಣನೂರು- ಕುಶಾಲನಗರ ರಾಜ್ಯ ಹೆದ್ದಾರಿಯ ಸಿದ್ದಾಪುರದ ಬಳಿ ಎಡ ಭಾಗದಲ್ಲಿ ಐವರು ಯುವಕರು ಮಾರಕಾಸ್ತ್ರಗಳನ್ನು ತೋರಿಸಿ ದರೋಡೆಗೆ ಯತ್ನಿಸುತ್ತಿದ್ದರು.
ಈ ವೇಳೆಯಲ್ಲಿ ಕೊಣನೂರು ಪೊಲೀಸ್ ಠಾಣೆಯ ಪಿಎಸ್ ಐ ಅಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ,
ಆರೋಪಿಗಳಿಂದ ಬ್ಲೇಟ್, ಕಬ್ಬಿಣದ ರಾಡ್ ಸೇರಿದಂತೆ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment