ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಬೀಡಾ ಅಂಗಡಿಯಲ್ಲಿ ಗಾಂಜಾ ಮಾರಾಟದ ಆರೋಪ ವ್ಯಕ್ತಿಯನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ಮೂಲದ ವ್ಯಕ್ತಿಯೋರ್ವ ಸಿಎಂ ನಿವಾಸದ ಸ್ವಲ್ಪ ದೂರದಲ್ಲಿ ಬೀಡಾ ಅಂಗಡಿ ನಡೆಸುತ್ತಿದ್ದ.
ಅಲ್ಲಿ ಚಾಕ್ಲೇಟ್ ಕವರ್ನಲ್ಲಿ ಗಾಂಜಾ ಗುಳಿಗೆಯನ್ನು ಮಾರಾಟ ಮಾಡ್ತಿದ್ದ ಎಂದು ಆರೋಪಿಸಲಾಗಿದೆ.
ಚಾಕ್ಲೇಟ್ ಕವರ್ನಲ್ಲಿ ಗಾಂಜಾ ಗುಳಿಗೆ ಸುತ್ತಿ ಪ್ರತಿ ಒಂದು ಚಾಕ್ಲೇಟ್ಗೆ 50 ರಿಂದ 100 ರೂಪಾಯಿವರಗೆ ಆರೋಪಿ ಮಾರಾಟ ಮಾಡ್ತಿದ್ದ ಎನ್ನಲಾಗಿದೆ.
ಆರೋಪಿ ಗಾಂಜಾ ಗುಳಿಗೆಗಳನ್ನು ಉತ್ತರ ಪ್ರದೇಶದಿಂದ ತಂದು ‘ಸಾಯ್’ ಹೆಸರಿನ ಚಾಕ್ಲೇಟ್ ಕವರ್ನಲ್ಲಿ ಇಟ್ಟು ಮಾರುತ್ತಿದ್ದನೆಂದು ಹೇಳಲಾಗಿದೆ . ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿರುವ ಪೊಲೀಸರು, 5ಕೆಜಿ ಗಾಂಜಾ ಗುಳಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
More Stories
ಕಾರು ಸರಣಿ ಅಪಘಾತ – ಓರ್ವ ಸಾವು : ಕಿರುತೆರೆ ಸಹ ನಿರ್ದೇಶಕ ಬಂಧನ
BBMP ಗೆ 9 ವಾರದೊಳಗೆ ಚುನಾವಣೆ ನಡಸುವಂತೆ ಸುಪ್ರೀಂ ಆದೇಶ
ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್