ತಹಶೀಲ್ದಾರ್ ಕೆ.ಶಿವರಾಜ್ ಕಳೆದ ತಿಂಗಳು ವರ್ಗಾವಣೆಗೊಂಡಿದ್ದರೂ ಕೆಎಟಿಯಲ್ಲಿ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಆಗಸ್ಟ್ 17-18 ರಂದು ಏಕಕಾಲದಲ್ಲಿ ದೇವನಹಳ್ಳಿ ತಹಶೀಲ್ದಾರ್ ಕೆ ಶಿವರಾಜ್ ಅವರ ನಿವಾಸ ಸಂಬಂದಿಕರು ಆಪ್ತರ ಮನೆಗಳ ಕಚೇರಿಗಳ ಮೇಲೆ 18 ಕಡೆ ಲೋಕಾಯುಕ್ತರ ದಾಳಿಗೆ ಒಳಗಾಗಿದ್ದರು.ಸಿಇಒ ದುಂಡು ಮೇಜಿನ ಸಭೆ: ನೆದರ್ಲೆಂಡ್ಸ್ ಪ್ರಧಾನಿ ಜತೆ ಸರ್ಕಾರದ ವಿಸ್ತೃತ ಚರ್ಚೆ
ಇಷ್ಟಾದರೂ ಸಹ ಇಲ್ಲಿಯೇ ಸೇವೆ ಮುಂದುವರಿಸಿದ್ದ ತಹಶಿಲ್ದಾರ್ ಶಿವರಾಜ್ರು ತಮ್ಮ ಆದಾಯಕ್ಕಿಂತ ಶೇ 225 ರಷ್ಟು ಪಟ್ಟು ಆಸ್ತಿ , ಹಣ , ವಾಹನಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತುಗೊಳಿಸಲು ಲೋಕಾಯುಕ್ತರು ಸೂಚನೆ ನೀಡಿದ್ದರಿಂದ ಸರ್ಕಾರದ ಕಂದಾಯ ಇಲಾಖೆಯ ಅಧಿನ ಕಾರ್ಯದರ್ಶಿ ಮುಕ್ತಾರ ಪಾಷ ಎಚ್.ಜಿ. ರವರು ಅಮಾನತ್ತು ಮಾಡಿ ಸೋಮವಾದಿಂದಲೇ ಜಾರಿಗೆ ಬರುವಂತೆ ಆದೇಶ ಹೊಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು