ದೇವನಹಳ್ಳಿ: ಲೋಕಾಯುಕ್ತ ದಾಳಿಗೆ ಒಳಗಾಗಿ ಕೋಟ್ಯಾಂತರ ಆಸ್ತಿ , ಹಣ ವಾಹನ ಹೊಂದಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವ ರಾಜ್ ಅವರನ್ನು ಸರ್ಕಾರ ಅಮಾನತ್ತುಗೊಳಿಸಿದೆ.
ತಹಶೀಲ್ದಾರ್ ಕೆ.ಶಿವರಾಜ್ ಕಳೆದ ತಿಂಗಳು ವರ್ಗಾವಣೆಗೊಂಡಿದ್ದರೂ ಕೆಎಟಿಯಲ್ಲಿ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಆಗಸ್ಟ್ 17-18 ರಂದು ಏಕಕಾಲದಲ್ಲಿ ದೇವನಹಳ್ಳಿ ತಹಶೀಲ್ದಾರ್ ಕೆ ಶಿವರಾಜ್ ಅವರ ನಿವಾಸ ಸಂಬಂದಿಕರು ಆಪ್ತರ ಮನೆಗಳ ಕಚೇರಿಗಳ ಮೇಲೆ 18 ಕಡೆ ಲೋಕಾಯುಕ್ತರ ದಾಳಿಗೆ ಒಳಗಾಗಿದ್ದರು.ಸಿಇಒ ದುಂಡು ಮೇಜಿನ ಸಭೆ: ನೆದರ್ಲೆಂಡ್ಸ್ ಪ್ರಧಾನಿ ಜತೆ ಸರ್ಕಾರದ ವಿಸ್ತೃತ ಚರ್ಚೆ
ಇಷ್ಟಾದರೂ ಸಹ ಇಲ್ಲಿಯೇ ಸೇವೆ ಮುಂದುವರಿಸಿದ್ದ ತಹಶಿಲ್ದಾರ್ ಶಿವರಾಜ್ರು ತಮ್ಮ ಆದಾಯಕ್ಕಿಂತ ಶೇ 225 ರಷ್ಟು ಪಟ್ಟು ಆಸ್ತಿ , ಹಣ , ವಾಹನಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತುಗೊಳಿಸಲು ಲೋಕಾಯುಕ್ತರು ಸೂಚನೆ ನೀಡಿದ್ದರಿಂದ ಸರ್ಕಾರದ ಕಂದಾಯ ಇಲಾಖೆಯ ಅಧಿನ ಕಾರ್ಯದರ್ಶಿ ಮುಕ್ತಾರ ಪಾಷ ಎಚ್.ಜಿ. ರವರು ಅಮಾನತ್ತು ಮಾಡಿ ಸೋಮವಾದಿಂದಲೇ ಜಾರಿಗೆ ಬರುವಂತೆ ಆದೇಶ ಹೊಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು