ತಹಶೀಲ್ದಾರ್ ಕೆ.ಶಿವರಾಜ್ ಕಳೆದ ತಿಂಗಳು ವರ್ಗಾವಣೆಗೊಂಡಿದ್ದರೂ ಕೆಎಟಿಯಲ್ಲಿ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಆಗಸ್ಟ್ 17-18 ರಂದು ಏಕಕಾಲದಲ್ಲಿ ದೇವನಹಳ್ಳಿ ತಹಶೀಲ್ದಾರ್ ಕೆ ಶಿವರಾಜ್ ಅವರ ನಿವಾಸ ಸಂಬಂದಿಕರು ಆಪ್ತರ ಮನೆಗಳ ಕಚೇರಿಗಳ ಮೇಲೆ 18 ಕಡೆ ಲೋಕಾಯುಕ್ತರ ದಾಳಿಗೆ ಒಳಗಾಗಿದ್ದರು.ಸಿಇಒ ದುಂಡು ಮೇಜಿನ ಸಭೆ: ನೆದರ್ಲೆಂಡ್ಸ್ ಪ್ರಧಾನಿ ಜತೆ ಸರ್ಕಾರದ ವಿಸ್ತೃತ ಚರ್ಚೆ
ಇಷ್ಟಾದರೂ ಸಹ ಇಲ್ಲಿಯೇ ಸೇವೆ ಮುಂದುವರಿಸಿದ್ದ ತಹಶಿಲ್ದಾರ್ ಶಿವರಾಜ್ರು ತಮ್ಮ ಆದಾಯಕ್ಕಿಂತ ಶೇ 225 ರಷ್ಟು ಪಟ್ಟು ಆಸ್ತಿ , ಹಣ , ವಾಹನಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತುಗೊಳಿಸಲು ಲೋಕಾಯುಕ್ತರು ಸೂಚನೆ ನೀಡಿದ್ದರಿಂದ ಸರ್ಕಾರದ ಕಂದಾಯ ಇಲಾಖೆಯ ಅಧಿನ ಕಾರ್ಯದರ್ಶಿ ಮುಕ್ತಾರ ಪಾಷ ಎಚ್.ಜಿ. ರವರು ಅಮಾನತ್ತು ಮಾಡಿ ಸೋಮವಾದಿಂದಲೇ ಜಾರಿಗೆ ಬರುವಂತೆ ಆದೇಶ ಹೊಡಿಸಿದ್ದಾರೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment