‘ಕರ್ನಾಟಕ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆಯು ಹಳೆಯ ಜಮೀನ್ದಾರಿ ಪದ್ದತಿಯನ್ನು ಮತ್ತೆ ಪ್ರಚಲಿತಕ್ಕೆ ತರುತ್ತವೆ. ಕಂಪನಿದಾರರು ಹೆಚ್ಚಿನ ಭೂಮಿ ಪಡೆಯುವದರಿಂದ ಗ್ರಾಮೀಣ ಪ್ರದೇಶದ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಬೀದಿಗೆ ಬರುತ್ತವೆ’ ಎಂದು ಸಾಹಿತಿ ಹಾಗೂ ಸ್ವರಾಜ್ ಇಂಡಿಯಾ ಪಕ್ಷದ ಮುಖಂಡ ದೇವನೂರು ಮಹಾದೇವ ಖಾಸಗಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.
ರೈತ ಸಂಘಟನೆಗಳೆಲ್ಲ ಚಿಲ್ಲರೆಯಾಗಿ ಯೋಚಿಸುವದನ್ನು ಬಿಟ್ಟು ಒಗ್ಗಟ್ಟಾಗಿ ಹೋರಾಡಬೇಕು. ಸದ್ಯದ ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತಿರುವದು ಒಳ್ಳೆಯ ಸಂಗತಿ. ಈಗಿರುವ ಸರ್ಕಾರ ದುಷ್ಟ ಸರ್ಕಾರ’ ಎಂದು ಪ್ರಸ್ತುತ ರೈತ ಪ್ರತಿಭಟನೆಗಳ ಬಗೆಗೆ ವಿವರಿಸಿದರು.
‘ಪಂಜಾಬ್ ಮತ್ತು ಹರಿಯಾಣದಲ್ಲಿ ನಡೆದ ರೈತರ ಅತ್ಯಂತ ಸಾಂಘಿಕ ಪ್ರತಿಭಟನೆಗಳ ರೀತಿಯಲ್ಲಿ ಕರ್ನಾಟಕದಲ್ಲೂ ದಲಿತ, ಕಾರ್ಮಿಕ, ರೈತ ಸಂಘಟನೆಗಳೆಲ್ಲ ಸೇರಿಕೊಂಡು ಹೋರಾಟ ನಡೆಸಬೇಕು’ ಎಂದು ಹೇಳಿದ ಅವರು ಭೂ ಸುಧಾರಣಾ ಕಾಯ್ದೆಗಳಿಂದ ಆಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
This website uses cookies.
Leave a Comment