ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಯಬೇಕಿದ್ದ 100 ಕಿ.ಮೀ ರೋಡ್ ಶೋ ವೈದ್ಯರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ರೋಡ್ ಶೋ ಬದಲಿಗೆ ಕೇವಲ ಸಮಾರೋಪ ಸಮಾರಂಭ ಮಾಡಲು ನಿರ್ಧರಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಹೆಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.
ರೋಡ್ ಶೋ ರದ್ದುಗೊಳಿಸಿರುವ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವೈದ್ಯರ ಸಲಹೆ ಮೇರೆಗೆ 100 ಕಿಮೀ ರೋಡ್ ಶೋ ರದ್ದು ಮಾಡಲಾಗಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ.
ವೈದ್ಯರು ಈ ಸಮಯದಲ್ಲಿ ಇಷ್ಟು ದೊಡ್ಡ ರೋಡ್ ಶೋ ಬೇಡ ಅಂತಾ ಹೇಳಿದ್ದಾರೆ. ಹೀಗಾಗಿ ರೋಡ್ ಶೋ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಮಾವೇಶ ಜಾಗದಲ್ಲಿ 2ರಿಂದ 3 ಕಿ.ಮೀ ರೋಡ್ ಶೋ ಮಾಡ್ತೀವಿ ಅಷ್ಟೆ. ಮೈಸೂರಿನಲ್ಲಿ ನಿಗದಿಯಂತೆ ಸಮಾರಂಭ ಸಮಾರಂಭ ನಡೆಯುತ್ತದೆ ಎಂದು ಹೇಳಿದ್ದಾರೆ.ಇದನ್ನು ಓದಿ –ಬಿಜೆಪಿಯಿಂದ ‘ಸೈಲೆಂಟ್ ಸುನೀಲ್’ ಸದಸ್ಯತ್ವ ರದ್ದು
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment