ನಟ ಧನ್ವೀರ್ ಗೌಡ ಚಿತ್ರೀಕರಣದ ವೇಳೆ ರೂಪ್ ನಿಂದ ಕೆಳಗೆ ಬಿದ್ದು ಕೈಗೆ ಪೆಟ್ಟು ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ
ನಿರ್ದೇಶ ಶಂಕರ್ ರಾಮನ್ ರ ‘ವಾಮನ’ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗುತ್ತಿದೆ.
ಈ ವೇಳೆ ಅವಘಡ ಸಂಭವಿಸಿದೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಿಡುಗಡೆಯಾದರು
ಈ ಅನಾಹುತದಿಂದ ಧನ್ವೀರ್ ಗೆ ಬೆರಳುಗಳಿಗೆ ಗಾಯ ಆಗಿದೆ. ಕೈಗೆ ಏಟು ಆಗಿದ್ದರೂ ಸಹ ಧನ್ವೀರ್ ಬ್ರೇಕ್ ಪಡೆದುಕೊಂಡು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ಈ ಚಿತ್ರೀಕರಣಕ್ಕೆ ತೊಂದರೆ ಆಗಬಾರದು ಅಂತಾ ಧನ್ವೀರ್ ಏಟಾದರೂ ವಾಮನ ಚಿತ್ರೀಕರಣ ಮುಂದುವರೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ