ನಟ ಧನ್ವೀರ್ ಗೌಡ ಚಿತ್ರೀಕರಣದ ವೇಳೆ ರೂಪ್ ನಿಂದ ಕೆಳಗೆ ಬಿದ್ದು ಕೈಗೆ ಪೆಟ್ಟು ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ
ನಿರ್ದೇಶ ಶಂಕರ್ ರಾಮನ್ ರ ‘ವಾಮನ’ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗುತ್ತಿದೆ.
ಈ ವೇಳೆ ಅವಘಡ ಸಂಭವಿಸಿದೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಿಡುಗಡೆಯಾದರು
ಈ ಅನಾಹುತದಿಂದ ಧನ್ವೀರ್ ಗೆ ಬೆರಳುಗಳಿಗೆ ಗಾಯ ಆಗಿದೆ. ಕೈಗೆ ಏಟು ಆಗಿದ್ದರೂ ಸಹ ಧನ್ವೀರ್ ಬ್ರೇಕ್ ಪಡೆದುಕೊಂಡು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ಈ ಚಿತ್ರೀಕರಣಕ್ಕೆ ತೊಂದರೆ ಆಗಬಾರದು ಅಂತಾ ಧನ್ವೀರ್ ಏಟಾದರೂ ವಾಮನ ಚಿತ್ರೀಕರಣ ಮುಂದುವರೆಸಿದ್ದಾರೆ.
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India