ನಿರ್ದೇಶ ಶಂಕರ್ ರಾಮನ್ ರ ‘ವಾಮನ’ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗುತ್ತಿದೆ.
ಈ ವೇಳೆ ಅವಘಡ ಸಂಭವಿಸಿದೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಿಡುಗಡೆಯಾದರು
ಈ ಅನಾಹುತದಿಂದ ಧನ್ವೀರ್ ಗೆ ಬೆರಳುಗಳಿಗೆ ಗಾಯ ಆಗಿದೆ. ಕೈಗೆ ಏಟು ಆಗಿದ್ದರೂ ಸಹ ಧನ್ವೀರ್ ಬ್ರೇಕ್ ಪಡೆದುಕೊಂಡು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ಈ ಚಿತ್ರೀಕರಣಕ್ಕೆ ತೊಂದರೆ ಆಗಬಾರದು ಅಂತಾ ಧನ್ವೀರ್ ಏಟಾದರೂ ವಾಮನ ಚಿತ್ರೀಕರಣ ಮುಂದುವರೆಸಿದ್ದಾರೆ.
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
This website uses cookies.
Leave a Comment