ರಸ್ತೆ ರಾಬರಿಗೆ ಸಿದ್ದತೆ ಪ್ರಯತ್ನ ನಡೆಸಿದ ನಾಲ್ವರ ಪೈಕಿ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಧರ್ಮದೇಟು ಹಾಕಿ ಮರಕ್ಕೆ ಕಟ್ಟಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ಜರುಗಿದೆ.
ನಾನು ಭ್ರಷ್ಟಾಚಾರಿ ಅಲ್ಲ: ಮೇಲುಕೋಟೆ ದೇವರ ಎದುರು ಆಣೆ ಮಾಡಲು ಸಿದ್ದ – ಸಂಸದೆ ಸುಮಲತಾ ಸವಾಲು
ಇನೋವಾ ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ದರೋಡೆಕೋರರು ಕೈಯಲ್ಲಿ ಗನ್ ಹಿಡಿದು ಕಾರೊಂದನ್ನು ಅಡ್ಡಗಟ್ಟಿ ದರೋಡೆಗೆ ಯತ್ನ ಮಾಡಿದರು.
ಕಾರಿನ ಚಾಲಕ ಕಿರುಚುತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ದರೋಡೆಕೋರರ ಮೇಲೆ ದಾಳಿ ಮಾಡಿ ಸುತ್ತುವರಿಯುತ್ತಿದ್ದಂತೆ ಇಬ್ಬರು ಎಸ್ಕೇಪ್ ಆದರೆ ಮತ್ತಿಬ್ಬರು ಗ್ರಾಮಸ್ಥರ ಕೈಗೆ ಸಿಕ್ಕಿದ್ದೇ ತಡ ಹಿಗ್ಗಾ ಮುಗ್ಗಾ ಥಳಿಸಿ, ಮರಕ್ಕೆ ಕಟ್ಟಿ ಹಾಕಿದರು. ಅವರ ಕೈಯಲ್ಲಿದ್ದ ಗನ್ ಕಿತ್ತು ಕೊಂಡರು.
ನಂತರ ಪಾಂಡವಪುರ ಪೊಲೀಸರ ಭೇಟಿ, ಪರಿಶೀಲನೆ. ಪರಾರಿ ಆದ ಇನ್ನಿಬ್ಬರು ದರೋಡೆಕೋರರಿಗಾಗಿ ಖಾಕಿ ಹುಡುಕಾಟ ನಡೆಸಿದೆ.
ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment